ಇದೇ ವೇಳೆ ಶಿಕ್ಷಕರ ತರಬೇತಿಗಾಗಿ ಸಮಗ್ರ ಬಿ.ಎಡ್ ಕೋರ್ಸ್ ನ್ನು ಪ್ರಾರಂಭಿಸುವುದಾಗಿ ಅರುಣ್ ಜೇಟ್ಲಿ ಹೇಳಿದ್ದಾರೆ. ಇನ್ನು ಬುಡಕಟ್ಟು ವಿದ್ಯಾರ್ಥಿಗಳ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಬುಡಕಟ್ಟು, ಎಸ್ ಟಿ, ಎಸ್ ಸಿ ವಿದ್ಯಾರ್ಥಿಗಳಿಗಾಗಿ ಏಕಲವ್ಯ ಶಾಲೆಯನ್ನು ಸ್ಥಾಪಿಸುವುದಾಗಿ ಅರುಣ್ ಜೇಟ್ಲಿ ಹೇಳಿದ್ದಾರೆ.