ಪ್ರಧಾನಿ ಮೋದಿ 2.0 ಸರ್ಕಾರದ ಬಜೆಟ್‌ನಲ್ಲಿ ಕೃಷಿಗರಿಗೆ ಸಿಕ್ಕಿದ್ದೇನು?

ಪ್ರಧಾನಿ ಮೋದಿ ನೇತೃತ್ವದ ನೂತನ ಕೇಂದ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದ್ದು ಇದರಲ್ಲಿ ಕೃಷಿಕರಿಗೆ ಏನೆಲ್ಲಾ ಸಿಕ್ಕಿದೆ.
Updated on
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ನೂತನ ಕೇಂದ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದ್ದು ಇದರಲ್ಲಿ ಕೃಷಿಕರಿಗೆ ಏನೆಲ್ಲಾ ಸಿಕ್ಕಿದೆ.
ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ ನಲ್ಲಿ 2019-20ರ ಸಾಲಿನ ಹಣಕಾಸು ಬಜೆಟ್ ಮಂಡನೆ ಮಾಡಿದರು. 
ಬಜೆಟ್ ನಲ್ಲಿ ಕೃಷಿಕರಿಗೆ ಸಿಕ್ಕಿದ್ದು
* ಶೂನ್ಯ ಬಂಡವಾಳ ಕೃಷಿಗೆ ಹೆಚ್ಚಿನ ಆದ್ಯತೆ. 
* ಕೃಷಿ ಆಧಾರಿತ ಕೈಗಾರಿಕೆಗಳಲ್ಲಿ ಖಾಸಗಿ ಹೂಡಿಕೆಗೆ ಒತ್ತು.
* ಕೃಷಿಕರಿಗೆ ಸೂಕ್ತ ಬೆಲೆ ಮತ್ತು ಮಾರುಕಟ್ಟೆ ವ್ಯವಸ್ಥೆಗೆ 10 ಸಾವಿರ ಹೊಸ ಕೃಷಿಕರ ಸಂಘ ಸ್ಥಾಪಿಸಲು ನಿರ್ಧಾರ.
* ಸಾಂಪ್ರದಾಯಿಕ ಉದ್ದಿಮೆಗಳಿಗೆ ಉತ್ತೇಜನ ನೀಡಲು ನಿರ್ಧಾರ, ಜೇನು, ಬಿದಿರು ಖಾದಿ ಉದ್ಯಮಗಳಿಗೆ ಸರ್ಕಾರದ ಉತ್ತೇಜನ, ಪ್ರತಿ ವರ್ಷ 50 ಸಾವಿರ ಜನರಿಗೆ ನೆರವು.
* ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಚಾಲನೆ, ಪಿಎಂಜಿಎಸ್ ವೈ ಯೋಜನೆ ಗ್ರಾಮೀಣ ಜನರಲ್ಲಿ ಬದಲಾವಣೆ ತಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com