ಲೋಕಸಭಾ ಚುನಾವಣೆ ಹಿನ್ನಲೆ ಜನವರಿಯಿಂದ ಮಾರ್ಚ್ವರೆಗೆ ದೇಶದ ಆರ್ಥಿಕತೆ ಕುಸಿತ ಕಂಡಿತ್ತು. ಆದರೆ, ಮುಂದಿನ ತ್ರೈಮಾಸಿಕ ಅವಧಿಯಲ್ಲಿ ಆರ್ಥಿಕತೆ ಚೇತರಿಕೆಯಾಗಲಿದೆ, ಈ ಬಾರಿ ಶೇ.6.1ರಷ್ಟು ನಿರುದ್ಯೋಗ ಪ್ರಮಾಣ ಕಡಿಮೆಯಾಗಲಿದ್ದು, ಉದ್ಯೋಗಾವಕಾಶ ಹೆಚ್ಚಿಸಲು ಒತ್ತು ನೀಡಲಾಗಿದೆ. ಖಾಸಗಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಠಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.