ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ನೂತನ ಕೇಂದ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದ್ದು ಇದರಲ್ಲಿ ಕೃಷಿಕರಿಗೆ ಏನೆಲ್ಲಾ ಸಿಕ್ಕಿದೆ..ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ ನಲ್ಲಿ 2019-20ರ ಸಾಲಿನ ಹಣಕಾಸು ಬಜೆಟ್ ಮಂಡನೆ ಮಾಡಿದರು. .ಬಜೆಟ್ ನಲ್ಲಿ ಕೃಷಿಕರಿಗೆ ಸಿಕ್ಕಿದ್ದು.* ಶೂನ್ಯ ಬಂಡವಾಳ ಕೃಷಿಗೆ ಹೆಚ್ಚಿನ ಆದ್ಯತೆ. .* ಕೃಷಿ ಆಧಾರಿತ ಕೈಗಾರಿಕೆಗಳಲ್ಲಿ ಖಾಸಗಿ ಹೂಡಿಕೆಗೆ ಒತ್ತು..* ಕೃಷಿಕರಿಗೆ ಸೂಕ್ತ ಬೆಲೆ ಮತ್ತು ಮಾರುಕಟ್ಟೆ ವ್ಯವಸ್ಥೆಗೆ 10 ಸಾವಿರ ಹೊಸ ಕೃಷಿಕರ ಸಂಘ ಸ್ಥಾಪಿಸಲು ನಿರ್ಧಾರ..* ಸಾಂಪ್ರದಾಯಿಕ ಉದ್ದಿಮೆಗಳಿಗೆ ಉತ್ತೇಜನ ನೀಡಲು ನಿರ್ಧಾರ, ಜೇನು, ಬಿದಿರು ಖಾದಿ ಉದ್ಯಮಗಳಿಗೆ ಸರ್ಕಾರದ ಉತ್ತೇಜನ, ಪ್ರತಿ ವರ್ಷ 50 ಸಾವಿರ ಜನರಿಗೆ ನೆರವು..* ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಚಾಲನೆ, ಪಿಎಂಜಿಎಸ್ ವೈ ಯೋಜನೆ ಗ್ರಾಮೀಣ ಜನರಲ್ಲಿ ಬದಲಾವಣೆ ತಂದಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ನೂತನ ಕೇಂದ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದ್ದು ಇದರಲ್ಲಿ ಕೃಷಿಕರಿಗೆ ಏನೆಲ್ಲಾ ಸಿಕ್ಕಿದೆ..ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ ನಲ್ಲಿ 2019-20ರ ಸಾಲಿನ ಹಣಕಾಸು ಬಜೆಟ್ ಮಂಡನೆ ಮಾಡಿದರು. .ಬಜೆಟ್ ನಲ್ಲಿ ಕೃಷಿಕರಿಗೆ ಸಿಕ್ಕಿದ್ದು.* ಶೂನ್ಯ ಬಂಡವಾಳ ಕೃಷಿಗೆ ಹೆಚ್ಚಿನ ಆದ್ಯತೆ. .* ಕೃಷಿ ಆಧಾರಿತ ಕೈಗಾರಿಕೆಗಳಲ್ಲಿ ಖಾಸಗಿ ಹೂಡಿಕೆಗೆ ಒತ್ತು..* ಕೃಷಿಕರಿಗೆ ಸೂಕ್ತ ಬೆಲೆ ಮತ್ತು ಮಾರುಕಟ್ಟೆ ವ್ಯವಸ್ಥೆಗೆ 10 ಸಾವಿರ ಹೊಸ ಕೃಷಿಕರ ಸಂಘ ಸ್ಥಾಪಿಸಲು ನಿರ್ಧಾರ..* ಸಾಂಪ್ರದಾಯಿಕ ಉದ್ದಿಮೆಗಳಿಗೆ ಉತ್ತೇಜನ ನೀಡಲು ನಿರ್ಧಾರ, ಜೇನು, ಬಿದಿರು ಖಾದಿ ಉದ್ಯಮಗಳಿಗೆ ಸರ್ಕಾರದ ಉತ್ತೇಜನ, ಪ್ರತಿ ವರ್ಷ 50 ಸಾವಿರ ಜನರಿಗೆ ನೆರವು..* ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಚಾಲನೆ, ಪಿಎಂಜಿಎಸ್ ವೈ ಯೋಜನೆ ಗ್ರಾಮೀಣ ಜನರಲ್ಲಿ ಬದಲಾವಣೆ ತಂದಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ