ಬೆಂಗಳೂರು: ಸಿಎಂ ಯಡಿಯೂರಪ್ಪ 2020-21 ನೇ ಸಾಲಿನ ಬಜೆಟ್ ಮಂಡಿಸುವ ಮೂಲಕ ತಮ್ಮ 7 ನೇ ಬಜೆಟ್ ಮಂಡನೆ ಮಾಡಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಾಂಗದ ಕಲ್ಯಾಣಕ್ಕೆ ಭರಪೂರ ಅನುದಾನ ಘೋಷಣೆ ಮಾಡಿದ್ದಾರೆ.
ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ ಹೆಚ್ಚು ಒತ್ತು ನೀಡಿರುವ ಸಿಎಂ ಯಡಿಯೂರಪ್ಪ ಎಸ್ಸಿಎಸ್ಪಿ/ ಟಿಎಸ್ಪಿ ಅಡಿ 26,930 ಕೋಟಿ ರೂ. ಅನುದಾನ ನಿಗದಿ ಮಾಡಿದ್ದು, ಇದು ನಿಯಮಾನುಸಾರ ಹಂಚಿಕೆ ಮಾಡಬೇಕಾದ ಮೊತ್ತಕ್ಕಿಂತ ಹೆಚ್ಚಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಾಂಗ ಹಾಗೂ ಇತರ ಜನಾಂಗದ ಕಲ್ಯಾಣಕ್ಕಾಗಿ ಬಜೆಟ್ ಘೋಷಣೆಗಳು ಹೀಗಿವೆ
Advertisement