ಬೆಂಗಳೂರು: ಸಿಎಂ ಯಡಿಯೂರಪ್ಪ ಮಾ.08 ರಂದು 8 ನೇ ಬಾರಿಗೆ ರಾಜ್ಯದ ಆಯ-ವ್ಯಯ ಮಂಡಿಸಿದ್ದಾರೆ.
ತಮ್ಮ ಸುದೀರ್ಘ ಬಜೆಟ್ ಭಾಷಣದಲ್ಲಿ ಮಠ, ಧಾರ್ಮಿಕ ಕ್ಷೇತ್ರಗಳಿಗೆ ಎಂದಿನಂತೆ ಭರಪೂರ ಅನುದಾನವನ್ನು ಘೋಷಣೆ ಮಾಡಿದ್ದು, ಕೊರೋನಾ ತಂದೊಡ್ಡಿದ ಪರಿಸ್ಥಿತಿಗಳಿಂದ ರಾಜ್ಯದ ಆದಾಯ ಸಂಗ್ರಹ ಕಡಿಮೆಯಾಗಿರುವುದರ ನಡುವೆಯೂ ಸಿಎಂ ಸಂಸ್ಕೃತಿ, ಪರಂಪರೆ ರಕ್ಷಣೆಗಾಗಿ ಭರ್ಜರಿ ಅನುದಾನ ಘೋಷಣೆ ಮಾಡಿರುವುದು ಬಜೆಟ್ ನ ವಿಶೇಷತೆಯಾಗಿದೆ.
ಸಂಸ್ಕೃತಿ, ಪರಂಪರೆ ರಕ್ಷಣೆಗಾಗಿ ಬಜೆಟ್ ನ ವಿವರಣೆಗಳು ಹೀಗಿವೆ
Advertisement