ಬೆಂಗಳೂರು: ತಮ್ಮ ಚೊಚ್ಚಲ ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯಕ್ಕೆ ಹಲವು ಹೊಸ ಘೋಷಣೆಗಳನ್ನು ಪ್ರಕಟಿಸಿದ್ದಾರೆ.
ಸಮತೋಲಿತ ಬಜೆಟ್ ನ್ನು ಮಂಡಿಸಿರುವ ಸಿಎಂ ಬೊಮ್ಮಾಯಿ ರೈತರ ಆದಾಯ ಹೆಚ್ಚಳವನ್ನು ಆದ್ಯತೆಯನ್ನಾಗಿರಿಸಿಕೊಂಡಿದ್ದು, ‘ರೈತ ಶಕ್ತಿ’ ನೂತನ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ 250 ರೂ. ಗಳಂತೆ ಡೀಸೆಲ್ ಸಹಾಯಧನ ನೀಡಲು 600 ಕೋಟಿ ರೂ. ಅನುದಾನವನ್ನು ಘೋಷಿಸಿದ್ದಾರೆ.
ಹೊಸ ಯೋಜನೆಗಳ ವಿವರ ಹೀಗಿದೆ...
ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳ ಸಮಗ್ರ ಅಭಿವೃದ್ಧಿ
Advertisement