ಅಂಗಾಂಗ ಜೋಡಣೆಗೆ ದೇಶದಲ್ಲೇ ಮೊದಲ ಸರ್ಕಾರಿ ಆಸ್ಪತ್ರೆ: ರಾಜ್ಯ ಬಜೆಟ್ ನಲ್ಲಿ 146 ಕೋಟಿ ರೂ. ಮೀಸಲು
ಕರ್ನಾಟಕದ ಜಿಡಿಪಿ ದರ ಶೇ. 7.9ರಷ್ಟು ಬೆಳವಣಿಗೆ: ಆರ್ಥಿಕ ಸಮೀಕ್ಷೆ
ಬ್ರ್ಯಾಂಡ್ ಬೆಂಗಳೂರಿಗೆ ಸಿಎಂ ಬೊಮ್ಮಾಯಿ ಬಜೆಟ್ ನಲ್ಲಿ ಸಿಕ್ಕಿದ್ದೇನು?
ಈ ವರ್ಷವೇ 7ನೇ ವೇತನ ಆಯೋಗ ಜಾರಿ: ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಭರವಸೆ
ಕರ್ನಾಟಕ ಬಜೆಟ್ 2023: ವೃತ್ತಿಪರ ತೆರಿಗೆ ವಿನಾಯಿತಿ ಮಿತಿ 15 ರಿಂದ 25 ಸಾವಿರ ರೂ. ಗೆ ಏರಿಕೆ
ಕರ್ನಾಟಕ ಬಜೆಟ್ 2023: ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವು ಯೋಜನೆ ಘೋಷಣೆ
Karnataka budget 2023: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಟಾರ್ಟ್ಅಪ್ ಪಾರ್ಕ್ ಸ್ಥಾಪನೆ
ಆದಾಯಕ್ಕಿಂತ ಹೆಚ್ಚುವರಿ ಬಜೆಟ್ ಮಂಡನೆ; ಇದೊಂದು ಸುಳ್ಳಿನ ಬಜೆಟ್ ಎಂದ ರಣದೀಪ್ ಸಿಂಗ್ ಸುರ್ಜೇವಾಲಾ
2023 ರಾಜ್ಯ ಬಜೆಟ್: 5 ಸಾವಿರ ಕೋಟಿ ರೂ. ವೆಚ್ಚದಲ್ಲಿ 5 ಲಕ್ಷ ಮನೆಗಳ ನಿರ್ಮಾಣ- ಸಿಎಂ ಬೊಮ್ಮಾಯಿ
ಸ್ಥಳೀಯವಾಗಿ ಹೃದ್ರೋಗ ಚಿಕಿತ್ಸೆ ನೀಡಲು ಜಯದೇವ ಸಂಸ್ಥೆಯೊಂದಿಗೆ 45 ತಾಲೂಕು ಆಸ್ಪತ್ರೆಗಳ ಮ್ಯಾಪಿಂಗ್
Karnataka Budget 2023: ಬೀದಿ ನಾಯಿಗಳನ್ನು ದತ್ತು ಪಡೆಯಲು ಪೋರ್ಟಲ್ ಸ್ಥಾಪನೆ
5,64,896 ಕೋಟಿ ರೂ. ಸಾಲ; ಬಿಜೆಪಿ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ: ಸಿದ್ದರಾಮಯ್ಯ
410 ಕೋಟಿ ರೂ. ವೆಚ್ಚದಲ್ಲಿ ಕಾರಾಗೃಹಗಳ ನಿರ್ಮಾಣ; 51 ಕೋಟಿ ರೂ. ವೆಚ್ಚದಲ್ಲಿ ಠಾಣೆಗಳಿಗೆ ಹೈಟೆಕ್ ಸ್ಪರ್ಶ!
ರಾಜ್ಯ ಬಜೆಟ್: ಬಿಪಿಎಲ್ ಕಾರ್ಡ್ ಪರಿಶಿಷ್ಠ ಜಾತಿ- ಪರಿಶಿಷ್ಠ ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್
Karnataka budget 2023: 590 ಕೋಟಿ ರೂ. ವೆಚ್ಚದಲ್ಲಿ ಕ್ಲೌಡ್ ಆಧಾರಿತ ರಾಜ್ಯ ಡೇಟಾ ಕೇಂದ್ರ ಸ್ಥಾಪನೆ
ಬಡ, ಸಣ್ಣ, ಅತಿ ಸಣ್ಣ, ಬಗರ್ ಹುಕುಮ್ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಲು ಸಿಎಂ ಭರವಸೆ: ಆರಗ ಜ್ಞಾನೇಂದ್ರ
ಇದು ಬಿಸಿಲು ಕುದುರೆ ಬಜೆಟ್, ಯಾರ ಕೈಗೂ ಸಿಗಲ್ಲ: ಡಿ.ಕೆ.ಶಿವಕುಮಾರ್
ಕರ್ನಾಟಕ ಬಜೆಟ್ 2023: ರೈತ ಸ್ನೇಹಿ ಯೋಜನೆಗಳು, ಸಾಲದ ಅವಧಿಯ ಮಿತಿ, ಕೃಷಿ ಸಬ್ಸಿಡಿ ಹೆಚ್ಚಳ; ಬಜೆಟ್ ನಲ್ಲಿ ಏನೇನಿದೆ?
Karnataka Budget 2023: ಎರಡು ಲಕ್ಷ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಸೌಲಭ್ಯ
ಮತದಾರರ ಸೆಳೆಯುವತ್ತ ಸಿಎಂ ಬೊಮ್ಮಾಯಿ ಚಿತ್ತ: ರೇಷ್ಮೆ ಕೃಷಿಗೆ ಭರಪೂರ ಅನುದಾನ
ರಾಜ್ಯ ಬಜೆಟ್ 2023: ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು? ಇಲ್ಲಿದೆ ಮಾಹಿತಿ...
ದೂರಗಾಮಿ, ರೈತರ ಆದಾಯ ದ್ವಿಗುಣಗೊಳಿಸುವ ಬಜೆಟ್: ಸಿಎಂ ಬೊಮ್ಮಾಯಿ ಆಯವ್ಯಯಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಮೆಚ್ಚುಗೆ
ರಾಜ್ಯ ಬಜೆಟ್: ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಶಿಕ್ಷಣ, ಆರೋಗ್ಯ ಸುಧಾರಣೆಗಾಗಿ ಕ್ರಮ- ಸಿಎಂ ಬೊಮ್ಮಾಯಿ
2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮುಕ್ತಾಯ: ಸೋಮವಾರಕ್ಕೆ ಕಲಾಪ ಮುಂದೂಡಿಕೆ
Karnataka Budget 2023: 6 ಕೋಟಿ ರೂ. ವೆಚ್ಚದಲ್ಲಿ ಪರಿಶಿಷ್ಟ ಪಂಗಡದ ಮಕ್ಕಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಸ್ಥಾಪನೆ
ರಾಮನಗರಕ್ಕೆ ಬಂಪರ್- ವಿರೋಧ ಪಕ್ಷಗಳಿಗೆ ಟಕ್ಕರ್: ರಾಮಮಂದಿರ ನಿರ್ಮಾಣ ಘೋಷಿಸಿದ ಚೀಫ್ ಮಿನಿಸ್ಟರ್!
ಜಿಎಸ್ ಟಿ ಪೂರ್ವ ತೆರಿಗೆ ವಿವಾದ ತ್ವರಿತ ಇತ್ಯರ್ಥಕ್ಕೆ ಕರಸಮಾಧಾನ ಯೋಜನೆ: ಸಿಎಂ
ಐಐಟಿ ಮಾದರಿಯಲ್ಲಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣಕ್ಕೆ 50 ಕೋಟಿ: ಸಿಎಂ ಬೊಮ್ಮಾಯಿ
Karnataka Budget 2023: ರಾಯಚೂರಿನಲ್ಲಿ ಎಐಐಎಂಎಸ್ ಮಾದರಿ ಆಸ್ಪತ್ರೆ, ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ
ಶರಣು-ಶರಣಾರ್ತಿ: ಮಠ-ಮಂದಿರಗಳಿಗೆ ಸಿಎಂ ಭರ್ಜರಿ ಕೊಡುಗೆ; 1000 ಕೋಟಿ ರೂ. ಅನುದಾನ!
ಕರ್ನಾಟಕ ಬಜೆಟ್ 2023: ಉಚಿತ ಶಿಕ್ಷಣ, ಉಚಿತ ಬಸ್ ಪಾಸ್, ಸಹಾಯಧನ ಹೆಚ್ಚಳ: ಶಿಕ್ಷಣ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ!