ಸರ್ಕಾರಿ ಬ್ಯಾಂಕುಗಳ ಮೇಲೆ ರಾಜಕೀಯ ಹಸ್ತಕ್ಷೇಪ ಸಲ್ಲದು:ಅರುಣ್ ಜೇಟ್ಲಿ

ಸಾರ್ವಜನಿಕ ವಲಯ ಬ್ಯಾಂಕುಗಳಲ್ಲಿ ರಾಜಕೀಯ ಹಸ್ತಕ್ಷೇಪವನ್ನು ಕಡಿಮೆ ಮಾಡಬೇಕು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ...
ಅರುಣ್ ಜೇಟ್ಲಿ
ಅರುಣ್ ಜೇಟ್ಲಿ
Updated on

ನವದೆಹಲಿ: ಸಾರ್ವಜನಿಕ ವಲಯ ಬ್ಯಾಂಕುಗಳಲ್ಲಿ ರಾಜಕೀಯ ಹಸ್ತಕ್ಷೇಪವನ್ನು ಕಡಿಮೆ ಮಾಡಬೇಕು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

 ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಸಾಲ ನೀಡಿಕೆಯನ್ನು ಹೆಚ್ಚಿಸಿರುವುದರಿಂದ ಹಲವು ತೊಂದರೆಗಳನ್ನು ಅನುಭವಿಸುತ್ತಿದ್ದು, ಅವುಗಳ ನಿರ್ವಹಣೆಯನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಲಿದೆ.

ಭಾರತದ ಬ್ಯಾಂಕು ವಲಯಗಳು ಸುಮಾರು 24 ಸರಕಾರಿ ಸಾಲದಾತರ ನಿಯಂತ್ರಣದಲ್ಲಿದ್ದು, ಅವುಗಳ ಗರಿಷ್ಠ ಸಾಲ ನೀಡಿಕೆಯಿಂದ ಮತ್ತು ನಿಧಾನಗತಿಯ ಆರ್ಥಿಕ ಬೆಳವಣಿಗೆಯಿಂದ ಸಾಲವನ್ನು ನಿಭಾಯಿಸಲು ಕಷ್ಟವಾಗುತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com