ಭಾರತಕ್ಕೆ ಉತ್ತಮ ಅವಕಾಶ

ಚೀನಾದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಪ್ರಸ್ತುತ ಸಂದರ್ಭ ಭಾರತಕ್ಕೆ ಉತ್ತಮ ಅವಕಾಶವಾಗಿದೆ.
ಅರವಿಂದ್ ಪನಾಗರಿಯಾ (ಸಂಗ್ರಹ ಚಿತ್ರ)
ಅರವಿಂದ್ ಪನಾಗರಿಯಾ (ಸಂಗ್ರಹ ಚಿತ್ರ)
Updated on

ನವದೆಹಲಿ: ಚೀನಾದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಪ್ರಸ್ತುತ ಸಂದರ್ಭ ಭಾರತಕ್ಕೆ ಉತ್ತಮ ಅವಕಾಶವಾಗಿದೆ.

ಬಡ್ಡಿದರಗಳನ್ನು  ಕಡಿತಗೊಳಿಸುವುದರೊಂದಿಗೆ ಸುಧಾರಣೆಗಳನ್ನು ಕೈಗೊಳ್ಳುವ ಮೂಲಕ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗಾರಿಯಾ ಹೇಳಿದ್ದಾರೆ. ಕೇಂದ್ರ ಸರ್ಕಾರ ಜಿಎಸ್‍ಟಿ ಮಸೂದೆ ಜಾರಿಗೆ ತಂದರೆ ರಾಜ್ಯ ಸರ್ಕಾರಗಳು ಕೈಗಾರಿಕೆಗಳಿಗೆ ಅನುಕೂಲವಾದ ಭೂಸ್ವಾಧೀನ ನೀತಿ ರೂಪಿಸಬೇಕು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com