ಸ್ಥಳೀಯರ ಜೊತೆ ಮೈಕ್ರೊಸಾಫ್ಟ್ ಕೆಲಸ

ಭಾರತದ ಗ್ರಾಮೀಣ ಪ್ರದೇಶಕ್ಕೆ ತಂತ್ರಜ್ಞಾನವನ್ನು ತಲುಪಿಸಲು ಸ್ಥಳೀಯ ಉದ್ಯಮಿಗಳೊಂದಿಗೆ ಕೆಲಸ ಮಾಡಲು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಹೈದರಾಬಾದ್: ಭಾರತದ ಗ್ರಾಮೀಣ ಪ್ರದೇಶಕ್ಕೆ ತಂತ್ರಜ್ಞಾನವನ್ನು ತಲುಪಿಸಲು ಸ್ಥಳೀಯ ಉದ್ಯಮಿಗಳೊಂದಿಗೆ ಕೆಲಸ ಮಾಡಲು ಆಸಕ್ತಿ ಹೊಂದಿರುವುದಾಗಿ ಮೈಕ್ರೊಸಾಫ್ಟ್ ಮುಖ್ಯಕಾಯನಿರ್ವಹಣಾಧಿಕಾರಿ ಸತ್ಯ ನಾದೆಲ್ಲ ಹೇಳಿದ್ದಾರೆ. 
ತಂತ್ರಜ್ಞಾನಕ್ಕೆ ತೆಲಂಗಾಣ ಸರ್ಕಾರ ಆರಂಭಿಸಿರುವ ಟಿ-ಹಬ್‍ನಲ್ಲಿ ನಡೆದ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಸ್ಟಾರ್ಟ್‍ಅಪ್ ಕಂಪನಿಗಳು ವೈಫಲ್ಯಗಳಿಂದ ಕಲಿಯಬೇಕೆಂದು ಹೇಳಿದರು. 
ಯಾವುದೇ ತಂತ್ರಜ್ಞಾನವನ್ನು ಬಳಸಿ ಅದು ಕೊನೆಯ ವ್ಯಕ್ತಿಯವರೆಗೂ ತಲುಪಬೇಕು. ಈ ನಿಟ್ಟಿನಲ್ಲಿ ಸ್ಥಳೀಯ ಉದ್ಯಮಿಗಳೊಂದಿಗೆ ಕಾರ್ಯನಿರ್ವಹಿಸುವ ಆಸಕ್ತಿ ಹೊಂದಿದ್ದೇವೆ ಎಂದು ಹೇಳಿದರು. 
ಯಾವುದೇ ವ್ಯಕ್ತಿ ವಿಫಲತೆಗಳಿಂದ ಪಾಠ ಕಲಿತಾಗ ಮತ್ತು ತಪ್ಪುಗಳನ್ನು ಸರಿಪಡಿಸಿಕೊಂಡಾಗ ಅದನ್ನು ಸಂತೋಷ ಅನುಭವಿಸುತ್ತಾನೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com