ನವದೆಹಲಿ: ಬ್ಯಾಂಕುಗಳ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರ ಬೇಕೆಂಬ ದೃಷ್ಟಿಯಿಂದ ಅನುತ್ಪಾದಕ ಸಾಲ (ಎನ್ ಪಿಎ)ದ ಪ್ರಮಾಣ ತಗ್ಗಿಸುಕೊಳ್ಳುವುದು ಅತ್ಯಾವಶ್ಯಕ. ಈ ನಿಟ್ಟಿನಲ್ಲಿ ಸುಸ್ತಿದಾರರ ವಿರುದ್ಧ ಎಂತದೇ ಕ್ರಮ ಜರುಗಿಸಲು ಬ್ಯಾಂಕ್ಗಳಿಗೆ ಸಂಪೂರ್ಣ ಅಧಿಕಾರವಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
Advertisement