ಅಭಿವೃದ್ಧಿ ಸಾಧಿಸಲಿದೆ ಎಂದು ಹಣಕಾಸು ಕಾರ್ಯದರ್ಶಿ ರತನ್ ವಟಲ್ ಹೇಳಿದ್ದಾರೆ. ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯಂ ಮತ್ತು ಇತರೆ ಕಾರ್ಯದರ್ಶಿ ಗಳೊಂದಿಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ತೆರಿಗೆ ಸಂಗ್ರಹ ತುಂಬಾ ಆತಂಕಕಾರಿಯಾ ಗಿದೆ ಎಂದು ಕಂದಾಯ ಕಾರ್ಯದರ್ಶಿ ಹಸ್ಮುಕ್ ಅಧಿಯಾ ಹೇಳಿದ್ದಾರೆ. ಉತ್ಪನ್ನಗಳಿಗೆ ಬೇಡಿಕೆ ಕಡಿಮೆಯಾಗಿದ್ದರಿಂದ ಬಜೆಟ್ನಲ್ಲಿ ನಿರೀಕ್ಷಿಸಿದ್ದಕ್ಕಿಂತಲೂ ಶೇ.5ರಿಂದ 7ರಷ್ಟು ತೆರಿಗೆ ಸಂಗ್ರಹ ಕಡಿಮೆಯಾಗಬಹುದು ಎಂದಿದ್ದಾರೆ. ಈ ಸಾಲಿನಲ್ಲಿ ಜಿಡಿಪಿ ಪ್ರಗತಿ ಶೇ.7.5ರಷ್ಟು ಇರಲಿದೆ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಂಠ ದಾಸ್ ಹೇಳಿದ್ದಾರೆ. ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದಿದ್ದರೂ ದೇಶದ ಆರ್ಥಿಕತೆ ವೇಗವಾಗಿ ಬೆಳವಣಿಗೆ ಕಾಣಲಿದೆ