ಬೆಂಗಳೂರು: ಇನ್ನು ಮುಂದೆ ಗ್ರಾಮೀಣ ಭಾಗದ ಯುವಕ, ಯುವತಿಯರು ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರ ರು.50,000 ವರೆಗೂ ಜಾಮೀನು ರಹಿತ ಸಾಲ ನೀಡಲು ನಿರ್ಧರಿಸಿದೆ. ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ರಾಜೀವ್ಗಾಂಧಿ ಯುವ ಚೈತನ್ಯ ಯೋಜನೆಯಡಿ ಈ ಸೌಲಭ್ಯ ನೀಡಲು ತೀರ್ಮಾಸಲಾಗಿದ್ದು, ಇದಕ್ಕಾಗಿ ಗ್ರಾಮೀಣ ವಿಕಾಸ ಬ್ಯಾಂಕ್ ಸಾಲ ಸೌಲಭ್ಯ ನೀಡಲು ಮುಂದೆ ಬಂದಿದೆ.
Advertisement