ಮಾಜಿ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್ ಅವರು ಅಂದಾಜುಗಳ ಸಂಸದೀಯ ಸಮಿತಿ ಮುಂದೆ ರಘುರಾಮ್ ರಾಜನ್ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ನಂತರ ಬಿಜೆಪಿ ಹಿರಿಯ ನಾಯಕ ಮುರುಳಿ ಮನೋಹರ್ ಜ್ಯೋಶಿ ನೇತೃತ್ವದ ಸಂಸದೀಯ ಸಮಿತಿ ರಾಜನ್ ಅವರಿಗೆ ಆಹ್ವಾನಿ ನೀಡಿದ್ದು, ಎನ್ ಪಿಎ ಬಿಕ್ಕಟ್ಟಗುಳನ್ನು ಗುರುತಿಸಿ, ಅದಕ್ಕೆ ಪರಿಹಾರ ಕಂಡುಕೊಳ್ಳಲು ಯತ್ನಿಸುತ್ತಿದೆ.