ಆರ್ ಬಿ ಐ ಬಳಿ ಬೃಹತ್ ಪ್ರಮಾಣದಲ್ಲಿ ಬಂಡವಾಳವಿದ್ದರೆ ಅದನ್ನು ಅರ್ಥ ವ್ಯವಸ್ಥೆ ಸರಿಪಡಿಸುವ ಬಳಕೆಗಾಗಿ ಮೀಸಲಿಡಬೇಕು, ಅದನ್ನೂ ಸಹಕಾರದೊಂದಿಗೆ ಮಾಟಬೇಕೇ ಹೊರತು , ಪ್ರತಿಕೂಲವಾಗಿ ಅಲ್ಲ ಎಂದು ಅರವಿಂದ್ ಸುಬ್ರಹ್ಮಣಿಯನ್ ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರ-ಆರ್ ಬಿಐ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳುವುದಕ್ಕೆ ಸರ್ಕಾರ ಸಮಿತಿ ರಚನೆ ಮಾಡಬೇಕಿತ್ತು ಎಂದೂ ಅರವಿಂದ್ ಸುಬ್ರಹ್ಮಣಿಯನ್ ಹೇಳಿದ್ದಾರೆ.