ಸರ್ಕಾರವು ಆರ್ ಬಿಐ ಮೀಸಲು ಹಣವನ್ನು ಎದುರು ನೋಡುತ್ತಿದೆ ಎನ್ನುವ ಟೀಕೆಗಳಿಗೆ ಪ್ರತಿಕ್ರಿಯಿಸಿದ ಜೇಟ್ಲಿ ಜಾಗತಿಕವಾಗಿ ಕೇಂದ್ರ ಬ್ಯಾಂಕ್ ಬಂಡವಾಳದ ಚೌಕಟ್ಟನ್ನು ಹೊಂದಿದ್ದು ನಿಧಿಗಳನ್ನು ನಿರ್ವಹಿಸಬೇಕಾದ ಹಣವನ್ನು ಅದು ಮಿರ್ಧರಿಸಲಿದೆ.ಮುಂದಿನ ಸರ್ಕಾರಗಳು ಹೆಚ್ಚು ಹಣವನ್ನು ಬಡತನ ನಿರ್ಮೂಲನೆ ಕಾರ್ಯಕ್ಕಾಗಿ ಬಳಸಬೇಕೆಂದ್ಯು ನಾವು ಆಶಿಸುತ್ತೇವೆ ಎಂದಿದ್ದಾರೆ.