ಸರ್ಕಾರ ಪ್ರಸ್ಯುತ ನಗದು ಬಾಂಡ್ ಗಳ ಹೂಡಿಕೆಯ ಮೇಲಿನ ಸುಧಾರಣಾ ಕ್ರಮಗಳನ್ನು ಹೆಚ್ಚಿಸಬೇಕು ಎಂದು ಅವರು ಹೇಳಿದರು.ಮೂರು ಮಾಜಿ ಕೇಂದ್ರ ಬ್ಯಾಂಕ್ ಅಧಿಕಾರಿಗಳು ಸಹ ಈ ಯೋಜನೆಯನ್ನು ವಿರೋಧಿಸಿದ್ದಾರೆ, ಭಾರತವು ಸಾಕಷ್ಟು ದೊಡ್ಡ ಬಜೆಟ್ ಕೊರತೆಯನ್ನು ಎದುರಿಸುತ್ತಿರುವುದರಿಂದ ಈ ಯೋಜನೆಗೆ ಇದು ಸೂಕ್ತ ಸಮಯವಲ್ಲ ಎಂದು ಹೇಳಿದ್ದಾರೆ. ಭಾರತವು ಹಣಕಾಸಿನ ವರ್ಷದ ಬಜೆಟ್ ಕೊರತೆಯ ಗುರಿಯನ್ನು ಒಟ್ಟು ದೇಶೀಯ ಉತ್ಪನ್ನದ 3.3% ಎಂದು ನಿಗದಿಪಡಿಸಿದೆ, ಇದು ಫೆಬ್ರವರಿ ಮಧ್ಯಂತರ ಯೋಜನೆಯಲ್ಲಿ ಅಂದಾಜು ಮಾಡಿದ 3.4% ಗಿಂತ ಕಡಿಮೆಯಾಗಿದೆ.