ಬಿಎಸ್ಎನ್ಎಲ್ ಈಗಾಗಲೇ ಆರ್ಕಾಂ ಸಲ್ಲಿಸಿದ 100 ಕೋಟಿ ರೂ. ಬ್ಯಾಂಕ್ ಗ್ಯಾರಂಟಿ ಪಾವತಿಸುವಿಕೆಯ ಮೇಲೆ ಉಪಕ್ರಮಗಳನ್ನು ಜಾರಿಗೆ ತಂದಿದೆ. ಬಿಎಸ್ಎನ್ಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅನುಪಮ್ ಶ್ರೀವಾಸ್ತವ ಅವರು ಜನವರಿ 4 ರಂದು ಆರ್ಕಾಂ ವಿರುದ್ಧ 700 ಕೋಟಿ ರೂ. ಹಿಂಪಡೆಯುವ ಕುರಿತ ಕಾನೂನು ಹೋರಾಟಕ್ಕೆ ತೀರ್ಮಾನಿಸಿದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.