ಏರ್ ಇಂಡಿಯಾ ಸ್ಥಗಿತ – ಕೇವಲ ವದಂತಿ : ಮುಖ್ಯಸ್ಥ ಲೋಹಾನಿ

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯಿಂದ ಕೇಂದ್ರ ಸರ್ಕಾರ ಬಂಡವಾಳ ಹಿಂತೆಗೆತ  ಘೋಷಿಸಿದ್ದು ವಿಮಾನಯಾನ ಸ್ಥಗಿತಗೊಳ್ಳಲಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಇದು ಆಧಾರರಹಿತವಾಗಿದ್ದು ಕೇವಲ ವದಂತಿ ಎಂದು ಏರ್ ಇಂಡಿಯಾ ಮುಖ್ಯಸ್ಥ ಅಶ್ವನಿ ಲೋಹಾನಿ ಹೇಳಿದ್ದಾರೆ.
ಏರ್ ಇಂಡಿಯಾ ಸ್ಥಗಿತ – ಕೇವಲ ವದಂತಿ : ಮುಖ್ಯಸ್ಥ ಲೋಹಾನಿ
ಏರ್ ಇಂಡಿಯಾ ಸ್ಥಗಿತ – ಕೇವಲ ವದಂತಿ : ಮುಖ್ಯಸ್ಥ ಲೋಹಾನಿ
Updated on

ನವದೆಹಲಿ: ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯಿಂದ ಕೇಂದ್ರ ಸರ್ಕಾರ ಬಂಡವಾಳ ಹಿಂತೆಗೆತ ಘೋಷಿಸಿದ್ದು ವಿಮಾನಯಾನ ಸ್ಥಗಿತಗೊಳ್ಳಲಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಇದು ಆಧಾರರಹಿತವಾಗಿದ್ದು ಕೇವಲ ವದಂತಿ ಎಂದು ಏರ್ ಇಂಡಿಯಾ ಮುಖ್ಯಸ್ಥ ಅಶ್ವನಿ ಲೋಹಾನಿ ಹೇಳಿದ್ದಾರೆ.

ಏರ್ ಇಂಡಿಯಾ ಹಾರಾಟ ಮುಂದುವರಿಸಲಿದೆ ಮತ್ತು ತನ್ನ ಕಾರ್ಯಾಚರಣೆ ವ್ಯಾಪ್ತಿಯನ್ನು ವಿಸ್ತರಿಸಲಿದೆ ಎಂದು ಏರ್ ಇಂಡಿಯಾ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com