ನವದೆಹಲಿ: ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯಿಂದ ಕೇಂದ್ರ ಸರ್ಕಾರ ಬಂಡವಾಳ ಹಿಂತೆಗೆತ ಘೋಷಿಸಿದ್ದು ವಿಮಾನಯಾನ ಸ್ಥಗಿತಗೊಳ್ಳಲಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಇದು ಆಧಾರರಹಿತವಾಗಿದ್ದು ಕೇವಲ ವದಂತಿ ಎಂದು ಏರ್ ಇಂಡಿಯಾ ಮುಖ್ಯಸ್ಥ ಅಶ್ವನಿ ಲೋಹಾನಿ ಹೇಳಿದ್ದಾರೆ.
ಏರ್ ಇಂಡಿಯಾ ಹಾರಾಟ ಮುಂದುವರಿಸಲಿದೆ ಮತ್ತು ತನ್ನ ಕಾರ್ಯಾಚರಣೆ ವ್ಯಾಪ್ತಿಯನ್ನು ವಿಸ್ತರಿಸಲಿದೆ ಎಂದು ಏರ್ ಇಂಡಿಯಾ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
Advertisement