ಆರ್ಥಿಕ ಮುಗ್ಗಟ್ಟು: 500 ಉದ್ಯೋಗಿಗಳನ್ನು ನೌಕರಿಯಿಂದ ತೆಗೆಯಲು ಬೈಜೂಸ್ ಮುಂದು!

ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿರುವ ಬೈಜೂಸ್ ಸೇಲ್ಸ್ ಸೇರಿದಂತೆ ಹಲವು ವಿಭಾಗಗಳಿಂದ 500 ಉದ್ಯೋಗಿಗಳನ್ನು ನೌಕರಿಯಿಂದ ವಜಾಗೊಳಿಸಲು ನಿರ್ಧರಿಸಿದೆ. ಕಾರ್ಯಾಚರಣೆಗಳನ್ನು ಸುಗಮಗೊಳಿಸಲು ಉದ್ಯಮದ ಪುನರ್ರಚನೆಯ ಹಂತದಲ್ಲಿರುವುದಾಗಿ ಬೈಜೂಸ್ ತಿಳಿಸಿದೆ.
ಬೈಜೂಸ್ ಸಿಎಫ್‌ಒ ಅಜಯ್ ಗೋಯೆಲ್ ರಾಜೀನಾಮೆ
ಬೈಜೂಸ್ ಸಿಎಫ್‌ಒ ಅಜಯ್ ಗೋಯೆಲ್ ರಾಜೀನಾಮೆ
Updated on

ನವದೆಹಲಿ: ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿರುವ ಬೈಜೂಸ್ ಸೇಲ್ಸ್ ಸೇರಿದಂತೆ ಹಲವು ವಿಭಾಗಗಳಿಂದ 500 ಉದ್ಯೋಗಿಗಳನ್ನು ನೌಕರಿಯಿಂದ ವಜಾಗೊಳಿಸಲು ನಿರ್ಧರಿಸಿದೆ. ಕಾರ್ಯಾಚರಣೆಗಳನ್ನು ಸುಗಮಗೊಳಿಸಲು ಉದ್ಯಮದ ಪುನರ್ರಚನೆಯ ಹಂತದಲ್ಲಿರುವುದಾಗಿ ಬೈಜೂಸ್ ತಿಳಿಸಿದೆ.

ಎಂಬಾಟಲ್ಡ್ ಎಡ್ಟೆಕ್ ಕಂಪನಿಯಲ್ಲಿ ವಜಾಗೊಳಿಸುವಿಕೆ 15-20 ದಿನಗಳ ಹಿಂದೆ ಪ್ರಾರಂಭವಾಗಿದೆ. ಇದು 500 ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ ಎಂದು ಮೂಲಗಳು ತಿಳಿಸಿವೆ. ಇತ್ತೀಚಿನ ಸುತ್ತಿನ ಉದ್ಯೋಗ ಕಡಿತ ಸೇಲ್ಸ್, ಶಿಕ್ಷಕರು ಮತ್ತು ಕೆಲವು ಬೋಧನಾ ಕೇಂದ್ರಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ವಿಶ್ಲೇಷಿಸಲಾಗಿದೆ.

ಬೈಜೂಸ್ ಸಿಎಫ್‌ಒ ಅಜಯ್ ಗೋಯೆಲ್ ರಾಜೀನಾಮೆ
ಬೈಜೂಸ್ ಬಿಕ್ಕಟ್ಟು: ಫೆಬ್ರವರಿ ವೇತನವೂ ವಿಳಂಬ, ಅಡಕತ್ತರಿಯಲ್ಲಿ 20 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳು!

ವಜಾಗೊಳಿಸುವಿಕೆಗೆ ಸಂಬಂಧಿಸಿದಂತೆ ತನ್ನ ಕೆಲವು ಹೂಡಿಕೆದಾರರೊಂದಿಗೆ ಕಾನೂನು ವಿವಾದದಲ್ಲಿ ಸಿಲುಕಿರುವ ಬೈಜುಸ್‌ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com