social_icon

cricket

50ನೇ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು 'ಬಿಗ್ ಬಿ': ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಅಮಿತಾಬ್ ಬಚ್ಚನ್

ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರು ಭಾನುವಾರ ತಮ್ಮ 50ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ತಮ್ಮ ಮತ್ತು ಪತ್ನಿ ಜಯಾ ಬಚ್ಚನ್ ಅವರಿಗೆ ಶುಭಾಶಯ ಕೋರಿದ್ದಕ್ಕಾಗಿ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

published : 05 Jun 2023
cricket

ಹಿಂದಿ, ಮರಾಠಿ ಚಿತ್ರರಂಗದ ಹಿರಿಯ ನಟಿ ಸುಲೋಚನಾ ಲಾತ್ಕರ್ ನಿಧನ, ಪ್ರಧಾನಿ ಮೋದಿ ಸಂತಾಪ

 ಹಿಂದಿ ಹಾಗೂ ಮರಾಠಿ ಚಿತ್ರರಂಗದ ಖ್ಯಾತ ಹಿರಿಯ ನಟಿಯಾಗಿದ್ದ ಸುಲೋಚನಾ ಲಾತ್ಕರ್ ನಿಧನರಾಗಿದ್ದಾರೆ.ಧೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ಸಂಜೆ ಮುಂಬೈನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದರು ಎಂದು ಅವರ ಮೊಮ್ಮಗ ಪರಾಗ್ ಅಜ್ಗಾವ್ಕರ್ ತಿಳಿಸಿದ್ದಾರೆ.

published : 04 Jun 2023
cricket

ಮೊದಲ ದಿನವೇ 5.49 ಕೋಟಿ ರೂ. ಬಾಚಿದ 'ಜರಾ ಹಟ್ಕೆ ಜರಾ ಬಚ್ಕೆ'

ವಿಕ್ಕಿ ಕೌಶಲ್ ಹಾಗೂ ಸಾರಾ ಅಲಿ ಖಾನ್ ಅಭಿನಯದ ಜರಾ ಹಟ್ಕೆ ಜರಾ ಬಚ್ಕೆ ಬಾಲಿವುಡ್ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಸದ್ದು ಮಾಡುತ್ತಿದ್ದು, ಮೊದಲ ದಿನವೇ 5.49 ಕೋಟಿ ರೂಪಾಯಿ ಗಳಿಸಿದೆ ಎಂದು ಚಿತ್ರ ನಿರ್ಮಾಪಕರು ಶನಿವಾರ...

published : 03 Jun 2023
cricket

ಜುಹುವಿನಲ್ಲಿ ಊರ್ವಶಿ ರೌಟೇಲಾ 190 ಕೋಟಿ ರು ಮನೆ ಖರೀದಿ?

ಬಾಲಿವುಡ್ ನಟಿ ಊರ್ವಶಿ ರೌಟೇಲಾ ಸದಾ ಸುದ್ದಿಯಲ್ಲಿದ್ದಾರೆ. ಊರ್ವಶಿ ರೌಟೇಲಾ ಕಳೆದ ಏಳೆಂಟು ತಿಂಗಳಿಂದ ಮುಂಬೈನಲ್ಲಿ ಮನೆಯನ್ನು ಹುಡುಕುತ್ತಿದ್ದರು. ಈಗ ಅವರು ಕೋಟಿ ಬೆಲೆ ಬಾಳುವ ಹೊಸ ಮನೆಗೆ ಶಿಫ್ಟ್​​​ ಆಗಿದ್ದಾರೆ ಎನ್ನಲಾಗಿದೆ.

published : 02 Jun 2023
cricket

ಲೈವ್ ಶೋ ವೇಳೆ ಗಾಯಕಿ ನಿಶಾ ಉಪಾಧ್ಯಾಯಗೆ ಗುಂಡೇಟು, ವಿಡಿಯೋ ವೈರಲ್!

ನಿಶಾ ಉಪಾಧ್ಯಾಯ ಭೋಜ್‌ಪುರಿಯ ಜನಪ್ರಿಯ ಜಾನಪದ ಗಾಯಕಿಗಳಲ್ಲಿ ಒಬ್ಬರು. ಅವರು ತಮ್ಮ ಧ್ವನಿಯಿಂದ ಜನರ ಮೇಲೆ ಸಾಕಷ್ಟು ಮ್ಯಾಜಿಕ್ ಮಾಡಿದ್ದಾರೆ. ಅವರು ಲೈವ್ ಶೋ ಮಾಡುವಾಗಲೆಲ್ಲಾ ಅಭಿಮಾನಿಗಳ ಅಪಾರ ದಂಡು ಸೇರುತ್ತಿತ್ತು. ಆದರೆ, ಲೈವ್ ಶೋ ವೇಳೆ ಅಭಿಮಾನಿಯೊಬ್ಬ ಗುಂಡು ಹಾರಿಸಿದ್ದಾನೆ.

published : 01 Jun 2023
cricket

ಬರೆಯುವ ಮೊದಲು ಒಮ್ಮೆ ಪರಿಶೀಲಿಸಿ: ಮಲೈಕಾ ಅರೋರಾ ಗರ್ಭಿಣಿ ಎಂಬ ವಿಚಾರಕ್ಕೆ ಅರ್ಜುನ್ ಕಪೂರ್ ಗರಂ

ಅರ್ಜುನ್‌ ಅವರ ಮಗುವಿಗೆ ಮಲೈಕಾ ತಾಯಿ ಆಗಲಿದ್ದಾರೆ ಎನ್ನುವ ಸುದ್ದಿ ವೈರಲ್‌ ಆಗಿತ್ತು. ಈ ವಿಚಾರವಾಗಿ ನಟ ಅರ್ಜುನ್‌ ಕಪೂರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

published : 01 Jun 2023
cricket

200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡೀಸ್ ವಿದೇಶ ಪ್ರವಾಸಕ್ಕೆ ಕೋರ್ಟ್ ಅನುಮತಿ

ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮೇ 25ರಿಂದ ಜೂನ್ 12ರವರೆಗೆ ವಿದೇಶ ಪ್ರವಾಸಕ್ಕೆ ದೆಹಲಿ ನ್ಯಾಯಾಲಯ ಅನುಮತಿ ನೀಡಿದೆ.

published : 24 May 2023
cricket

ಕಾರು ಅಪಘಾತ: ಕಿರುತೆರೆ ನಟಿ ವೈಭವಿ ಉಪಾಧ್ಯಾಯ ಸಾವು

ಜನಪ್ರಿಯ ಟಿವಿ ಶೋ ‘ಸಾರಾಭಾಯ್ ವರ್ಸಸ್ ಸಾರಾಭಾಯ್’ ಪಾತ್ರದ ಮೂಲಕ ಖ್ಯಾತಿ ಪಡೆದ ನಟಿ ವೈಭವಿ ಉಪಾಧ್ಯಾಯ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

published : 24 May 2023
cricket

ಕಿರುತೆರೆ ನಟ ಆದಿತ್ಯ ಸಿಂಗ್ ರಜಪೂತ್ ಶವವಾಗಿ ಪತ್ತೆ!

ಕಿರುತೆರೆ ನಟ ಆದಿತ್ಯ ಸಿಂಗ್ ರಜಪೂತ್ ಅವರು ಶವವಾಗಿ ಪತ್ತೆಯಾಗಿದ್ದಾರೆ. ನಟನ ಶವ ಅಂಧೇರಿಯ ಅವರ ಮನೆಯ ಸ್ನಾನಗೃಹದಲ್ಲಿ ಪತ್ತೆಯಾಗಿದೆ. ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

published : 22 May 2023
cricket

‘ಕಾಸ್ಟ್ಯೂಮ್​ ಗುಲಾಮರು’ ಎಂಬ ಪದ ಕೇಳಿದ್ದೀರಾ? ಐಶ್ವರ್ಯಾ ರೈ ಫೋಟೋ ಶೇರ್ ಮಾಡಿ ಅಗ್ನಿಹೋತ್ರಿ ಅಸಮಾಧಾನ!

ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ ಅವರು 2023ರ ಕ್ಯಾನೆ ​ ಚಿತ್ರೋತ್ಸವಲ್ಲಿ ಪಾಲ್ಗೊಂಡಿದ್ದಾರೆ. ಮೇ 16ರಿಂದ ಮೇ 27ರವರೆಗೆ ನಡೆಯುವ ಈ ಸಿನಿಮೋತ್ಸವದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗವಹಿಸುತ್ತಿದ್ದಾರೆ

published : 20 May 2023
cricket

20 ವರ್ಷಗಳಿಂದ ಕ್ಯಾನೆ ಫಿಲ್ಮ್ ಫೆಸ್ಟಿವಲ್ ನಲ್ಲಿ ಐಶ್ವರ್ಯಾ ರೈ ಭಾಗಿ: ಸೋಫಿ ಕೌಚರ್ ಗೌನ್ ನಲ್ಲಿ ಮಿಂಚಿದ ಬಾಲಿವುಡ್ ಬ್ಯೂಟಿ!

ಬಾಲಿವುಡ್ ನಟಿ, ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಬಚ್ಚನ್ ಅವರು ಕ್ಯಾನೆ ಫಿಲ್ಮ್ ಫೆಸ್ಟಿವಲ್ ನಲ್ಲಿ ಮೊದಲ ದಿನ ಮಿನುಗುವ ಬೆಳ್ಳಿ ಬಣ್ಣದ ಕೌಚರ್ ಗೌನ್ ನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು. 

published : 19 May 2023
cricket

ಮತಾಂತರಗೊಂಡಿದ್ದ 300 ಸಂತ್ರಸ್ತರಿಗೆ 'ದಿ ಕೇರಳ ಸ್ಟೋರಿ' ನಿರ್ಮಾಪಕರಿಂದ ಪುನರ್ವಸತಿಯ ಭರವಸೆ!

ಆಶ್ರಮವೊಂದರಲ್ಲಿ ಮತಾಂತರಗೊಂಡ 300 ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಉಪಕ್ರಮವನ್ನು 'ದಿ ಕೇರಳ ಸ್ಟೋರಿ' ಚಿತ್ರದ ನಿರ್ಮಾಪಕ ವಿಪುಲ್ ಶಾ ಬುಧವಾರ ಘೋಷಿಸಿದ್ದು, 51 ಲಕ್ಷ ರೂಪಾಯಿ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

published : 17 May 2023
cricket

ರಾಜಕಾರಣಿಗಳು, ದೇಶವಿರೋಧಿಗಳ ವಿರುದ್ಧ ಮಾತನಾಡಿದ ನಂತರ ವರ್ಷಕ್ಕೆ 30-40 ಕೋಟಿ ರೂ. ನಷ್ಟವಾಗುತ್ತಿದೆ: ಕಂಗನಾ ರಣಾವತ್

'ರಾಜಕಾರಣಿಗಳು, ದೇಶವಿರೋಧಿಗಳು, ತುಕ್ಡೆ-ತುಕ್ಡೆ ಗ್ಯಾಂಗ್' ವಿರುದ್ಧ ಮಾತನಾಡಿದ್ದರಿಂದ 25 ಬ್ರಾಂಡ್ ಜಾಹೀರಾತುಗಳಿಂದ ನನ್ನನ್ನು ಕೈಬಿಡಲಾಗಿದೆ ಮತ್ತು ಇದರಿಂದ ಪ್ರತಿ ವರ್ಷ 30-40 ಕೋಟಿ ರೂಪಾಯಿಗಳಷ್ಟು ನಷ್ಟವನ್ನು ಅನುಭವಿಸುತ್ತಿದ್ದೇನೆ ಎಂದು ನಟಿ ಕಂಗನಾ ರಣಾವತ್ ಹೇಳಿದ್ದಾರೆ.

published : 17 May 2023
cricket

ಟ್ರಾಫಿಕ್ ಕಿರಿಕಿರಿ, ಅಪರಿಚಿತನ ಬೈಕ್ ಏರಿ ಸರಿಯಾದ ವೇಳೆಗೆ ಶೂಟಿಂಗ್ ಸ್ಪಾಟ್ ತಲುಪಿದ ಅಮಿತಾಬ್!

ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ವಾಣಿಜ್ಯ ನಗರಿ ಮುಂಬೈನ ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಅಪರಿಚಿತನ ಬೈಕ್ ಏರಿ ಸರಿಯಾದ ಸಮಯಕ್ಕೆ ಶೂಟಿಂಗ್ ಸ್ಪಾಟ್ ತಲುಪಿದ್ದಾರೆ. ಈ ಪೋಟೋವನ್ನು ತಮ್ಮ ಇನ್ಸಾಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ 80 ವರ್ಷದ ಬಚ್ಚನ್, ಅಪರಿಚಿತ ವ್ಯಕ್ತಿಗೆ ಧನ್ಯವಾದ ಸಲ್ಲಿಸಿದ್ದಾರೆ. 

published : 15 May 2023
cricket

ಬಾಲಿವುಡ್ ನಟ ವರುಣ್ ಧವನ್ 'ಶರ್ಟ್‌ಲೆಸ್ ಇಮೇಜ್‌' ಗೆ ಅಭಿಮಾನಿಗಳು ಫಿದಾ!

ಬಾಲಿವುಡ್ ನಟ ವರುಣ್ ಧವನ್ ಆಗಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸೆಕ್ಸಿಯೆಸ್ಟ್ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳನ್ನು ಬೆರಗುಗೊಳಿಸುತ್ತಾರೆ.

published : 12 May 2023
cricket

ಪಶ್ಚಿಮ ಬಂಗಾಳದಲ್ಲಿ 'ದಿ ಕೇರಳ ಸ್ಟೋರಿ'ಗೆ ನಿಷೇಧ: ಮೇ 12ರಂದು ನಿರ್ಮಾಪಕರ ಅರ್ಜಿ ಆಲಿಸಲು 'ಸುಪ್ರೀಂ' ಸಮ್ಮತಿ

ವಿವಾದಾತ್ಮಕ ಬಹುಭಾಷಾ ಚಿತ್ರ 'ದಿ ಕೇರಳ ಸ್ಟೋರಿ' ಚಿತ್ರದ ಪ್ರದರ್ಶನವನ್ನು ನಿಷೇಧಿಸಿರುವ ಮಮತಾ ಬ್ಯಾನರ್ಜಿ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ನಿರ್ಮಾಪಕರು ಸಲ್ಲಿಸಿರುವ ಅರ್ಜಿಯನ್ನು ಮೇ 12ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

published : 10 May 2023
cricket

ಮೇ 13ಕ್ಕೆ ನಟಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ನಿಶ್ಚಿತಾರ್ಥ

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು, ಮೇ 13ರಂದು ನಿಶ್ಚಿತಾರ್ಥ ಮಾಡಿಕೊಳ್ಳಲು ನಿರ್ಧರಿಸಿದ್ದು, ಕೊನೆಗೂ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

published : 09 May 2023
cricket

ಕೇರಳ ಸ್ಟೋರಿ ಸಿನಿಮಾ ತಮ್ಮ ಮೇಲಿನ ದಾಳಿ ಎಂದು ಭಾವಿಸಿದರೆ ಅವರು ಭಯೋತ್ಪಾದಕರು: ಕಂಗನಾ ರಣಾವತ್

ವಿವಾದಿತ ಅಂಶಗಳನ್ನು ಹೊಂದಿರುವ ದಿ ಕೇರಳ ಸ್ಟೋರಿ ಚಿತ್ರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವಂತೆಯೇ ಇದೀಗ ಚಿತ್ರದ ಬೆನ್ನಿಗೆ ನಿಂತಿರುವ ಬಾಲಿವುಡ್ ನಟಿ ಕಂಗನಾ ರಣಾವತ, ಕೇರಳ ಸ್ಟೋರಿ ಸಿನಿಮಾ ತಮ್ಮ ಮೇಲಿನ ದಾಳಿ ಎಂದು ಭಾವಿಸಿದರೆ ಅವರು ಭಯೋತ್ಪಾದಕರು ಎಂದು ಹೇಳಿದ್ದಾರೆ.

published : 06 May 2023
cricket

1971ರ ನಂತರ ಬಾಂಗ್ಲಾದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದಿ ಸಿನಿಮಾ ಬಿಡುಗಡೆ; ಮೇ 12 ರಂದು 'ಪಠಾಣ್' ತೆರೆಗೆ

ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ ಬ್ಲಾಕ್‌ಬಸ್ಟರ್ 'ಪಠಾನ್' ಈಗ 1971ರ ನಂತರ ಬಾಂಗ್ಲಾದೇಶದಲ್ಲಿ ಬಿಡುಗಡೆಯಾದ ಮೊದಲ ಹಿಂದಿ ಸಿನಿಮಾ ಎಂಬ ಖ್ಯಾತಿಗೆ ಪಾತ್ರವಾಗಲಿದೆ. ಇದು ಬಾಂಗ್ಲಾದೇಶದಲ್ಲಿ ಮೇ 12 ರಂದು ಬಿಡುಗಡೆಯಾಗಲಿದೆ.

published : 05 May 2023
cricket

The Kerala Story: ಮಾಜಿ ಸಿಎಂ ಸೀನ್ ಸೇರಿ 10 ದೃಶ್ಯಕ್ಕೆ ಕತ್ತರಿ, ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಎ ಸರ್ಟಿಫಿಕೇಟ್‌; ಸೆನ್ಸಾರ್‌ ಮಂಡಳಿ ಅಸ್ತು

ತೀವ್ರ ವಿವಾದಕ್ಕೆ ಕಾರಣವಾಗಿರುವ ದಿ ಕೇರಳ ಸ್ಟೋರಿ ಚಿತ್ರಕ್ಕೆ ಕೊನೆಗೂ ಸೆನ್ಸಾರ್ ಮಂಡಳಿ ಬಿಡುಗಡೆಗೆ ಅಸ್ತು ಎಂದಿದ್ದು, ಚಿತ್ರಕ್ಕೆ ಎ ಸರ್ಟಿಫಿಕೇಟ್‌ ನೀಡಿದೆ.

published : 03 May 2023
cricket

ಹೆಣ್ಣಿನ ದೇಹ ಅಮೂಲ್ಯ, ಮುಚ್ಚಿಕೊಂಡಷ್ಟು ಉತ್ತಮ: ಸಲ್ಮಾನ್ ಹೇಳಿಕೆಗೆ ನೆಟ್ಟಿಗರ ಕ್ಲಾಸ್!

ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಸಿನಿಮಾ ಜೊತೆಗೆ ಆಗಾಗ ವಿವಾದಾತ್ಮಕ ಹೇಳಿಕೆ ಮೂಲಕವೂ ಸದ್ದು ಮಾಡುತ್ತಿರುತ್ತಾರೆ. ಸದ್ಯ ಸಲ್ಮಾನ್ ಖಾನ್ ಕಿಸಿ ಕಾ ಭಾಯ್ ಕಿಸಿ ಜಾನ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ.

published : 02 May 2023
cricket

ಮದುವೆ ಪ್ರೀತಿಯ ಬಂಧನ: ಸಲಿಂಗ ವಿವಾಹಕ್ಕೆ ಕಂಗನಾ ಬೆಂಬಲ!

ಸಲಿಂಗ ವಿವಾಹಕ್ಕೆ ಬೆಂಬಲ ನೀಡಿರುವ ಬಾಲಿವುಡ್ ನಟಿ ನಟಿ ಕಂಗನಾ ರಣಾವತ್  "ಹೃದಯಗಳು ಒಂದಾಗಿರುವಾಗ" ಜನರ ಆದ್ಯತೆಗಳು ಮುಖ್ಯವಲ್ಲ ಎಂದು ಹೇಳಿದ್ದಾರೆ.

published : 01 May 2023
cricket

'ಆಕೆಗೆ ನನ್ನ ಪರ್ಮಿಷನ್ ಬೇಕಿಲ್ಲ'; ಪತ್ನಿಗೆ ಸಿನಿಮಾ ಮಾಡಲು ಬಿಡಿ ಎಂದ ಅಭಿಮಾನಿಗೆ ಅಭಿಷೇಕ್ ಬಚ್ಚನ್ ಖಡಕ್ ತಿರುಗೇಟು!

ಪತ್ನಿಗೆ ಸಿನಿಮಾ ಮಾಡಲು ಬಿಡಿ ಎಂದ ಅಭಿಮಾನಿಗೆ ಅಭಿಷೇಕ್ ಬಚ್ಚನ್ ಖಡಕ್ ತಿರುಗೇಟು ನೀಡಿದ್ದು, ಆಕೆಗೆ ನನ್ನ ಪರ್ಮಿಷನ್ ಬೇಕಿಲ್ಲ ಎಂದು ಹೇಳಿದ್ದಾರೆ.

published : 30 Apr 2023
cricket

ಬೆಡ್ ನಲ್ಲಿ ನೀವು ಏನು ಮಾಡುತ್ತೀರಿ ಎಂಬುದು ಐಡೆಂಟಿಟಿ ಅಲ್ಲ: ನಿಮ್ಮ ಲೈಂಗಿಕ ಆದ್ಯತೆಗಳು ಹಾಸಿಗೆಗೆ ಸೀಮಿತವಾಗಿರಲಿ!

ನೀವು ಈ ಜಗತ್ತಿನಲ್ಲಿ ಏನು ಮಾಡುತ್ತಿದ್ದೀರಿ ಎನ್ನುವುದರ ಆಧಾರದ ಮೇಲೆ ನಿಮ್ಮನ್ನು ಗುರುತಿಸಲಾಗುತ್ತದೆಯೇ ಹೊರತು, ನೀವು ಬೆಡ್​ನಲ್ಲಿ ಏನು ಮಾಡುತ್ತೀರಿ ಎನ್ನುವುದರ ಆಧಾರದ ಮೇಲಲ್ಲ. ನಿಮ್ಮ ಲೈಂಗಿಕ ಆದ್ಯತೆಗಳು ಏನೇ ಇದ್ದರೂ ಅದು ಹಾಸಿಗೆಗೆ ಸೀಮಿತ ಆಗಬೇಕು. ಅವುಗಳನ್ನು ನಿಮ್ಮ ಗುರುತಾಗಿ ಮಾಡಿಕೊಳ್ಳಬೇಡಿ’.

published : 28 Apr 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9