![]() | ಸಲ್ಮಾನ್ ಖಾನ್ ಅಭಿನಯದ ' ಕಬಿ ಈದ್, ಕಬಿ ದಿವಾಲಿ' ಫಸ್ಟ್ ಲುಕ್ ಬಿಡುಗಡೆಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಅಭಿನಯದ ಬಹು ನಿರೀಕ್ಷಿತ ಹೊಸ ಸಿನಿಮಾ 'ಕಬಿ ಈದ್ , ಕಬಿ ದಿವಾಲಿ' ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ. |
![]() | ‘ದಿ ಆರ್ಚೀಸ್’ ಮೂಲಕ ಬಾಲಿವುಡ್ ಪ್ರವೇಶಿಸುತ್ತಿರುವ ಪುತ್ರಿ ಸುಹಾನಾಗೆ ಸಲಹೆ ಕೊಟ್ಟ ಶಾರುಖ್ ಖಾನ್ಬಾಲಿವುಡ್ ಬಾದ್ ಶಾರುಖ್ ಖಾನ್ ಅವರ ಪುತ್ರಿ ಸುಹಾನಾ ಖಾನ್ ಅವರು ‘ದಿ ಆರ್ಚೀಸ್’ ಮೂಲಕ ಬಾಲಿವುಡ್ ಪ್ರವೇಶಿಸುತ್ತಿದ್ದು, ‘ಕಿಂಗ್ ಆಫ್ ಬಾಲಿವುಡ್‘ ತಮ್ಮ ಪುತ್ರಿಗೆ ಕೆಲವು ಸಲಹೆಗಳನ್ನ ನೀಡಿದ್ದಾರೆ. |
![]() | ಮದುವೆಗೆ ಒಂದು ತಿಂಗಳು: ಮುದ್ದಾದ ಫೋಟೋ ಹಂಚಿಕೊಂಡ ಆಲಿಯಾ ಭಟ್ಬಾಲಿವುಡ್ ನ ಮೋಸ್ಟ್ ಕ್ಯೂಟ್ ಕಪಲ್ ಆದ ನವವಿವಾಹಿತ ದಂಪತಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಮದುವೆಯಾಗಿ ಒಂದು ತಿಂಗಳು ಪೂರೈಸಿದ್ದು, ಮುದ್ದಾದ ಫೋಟೋಗಳನ್ನ ಹಂಚಿಕೊಂಡಿದ್ದಾರೆ. |
![]() | ಸಲ್ಮಾನ್ ಖಾನ್ ಫ್ಯಾಮಿಲಿಯಲ್ಲಿ ಮತ್ತೊಂದು ಡಿವೋರ್ಸ್: ವಿಚ್ಛೇದನದತ್ತ ಸೊಹೈಲ್ ಖಾನ್ 24 ವರ್ಷಗಳ ದಾಂಪತ್ಯ!ಸಲ್ಮಾನ್ ಖಾನ್ ಕುಟುಂಬದಿಂದ ಬೇಸರದ ವಿಚಾರವೊಂದು ಕೇಳಿಬಂದಿದೆ. ನಟ ಸಲ್ಮಾನ್ ಖಾನ್ ಸಹೋದರ ಸೊಹೈಲ್ ಖಾನ್ ಮತ್ತು ಅವರ ಪತ್ನಿ ಸೀಮಾ ಖಾನ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. |
![]() | ನಾನು ವಿದೇಶಕ್ಕೆ ಹೋಗಬೇಕು, ಪಾಸ್ ಪೋರ್ಟ್ಗಾಗಿ ಅನುಮತಿ ನೀಡಿ: ಕೋರ್ಟ್ಗೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮನವಿ200 ಕೋಟಿ ವಂಚನೆ ಪ್ರಕರಣದಲ್ಲಿ ಇಡಿ ವಿಚಾರಣೆ ಎದುರಿಸುತ್ತಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ವಿದೇಶಕ್ಕೆ ಹಾರಲು ಅನುಮತಿ ನೀಡುವಂತೆ ಕೋರ್ಟ್ ನಲ್ಲಿ ಅರ್ಜಿ ಹಾಕಿದ್ದಾರೆ. |
![]() | ದಿ ಕಾಶ್ಮೀರ್ ಫೈಲ್ಸ್: ತರೂರ್, ಕೇಜ್ರಿವಾಲ್, ಟ್ವಿಂಕಲ್ ಖನ್ನಾ ವಿರುದ್ಧ ವಿವೇಕ್ ಅಗ್ನಿಹೋತ್ರಿ ಟೀಕೆವಿವೇಕ್ ಅಗ್ನಿಹೋತ್ರಿ ಅವರ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ದೇಶ ವಿದೆಶಗಳಲ್ಲಿ ಭಾರಿ ಸದ್ದು ಮಾಡಿದ ವಿಷಯ ಎಲ್ಲರಿಗೂ ಗೊತ್ತಿರುವ ವಿಷಯ. ಬಿಡುಗಡೆಗೊಂಡ ದಿನದಿಂದ ಎಬ್ಬಿಸಿದ ವಿವಾದದ ಅಲೆಗಳು ಇನ್ನೂ ನಿಂತಿಲ್ಲ. |
![]() | ನನ್ನನ್ನು ಮದುವೆಯಾಗು ಎಂದು ನಟಿ ಜಾಹ್ನವಿ ಕಪೂರ್ ಟ್ವೀಟ್ ಮಾಡಿದ್ದೇಕೆ?ಭಾರತೀಯ ಚಿತ್ರರಂಗದ ಸುಪ್ರಸಿದ್ಧ ತಾರೆ ಶ್ರೀದೇವಿ, ಬಾಲಿವುಡ್ ಚಿತ್ರರಂಗದ ಅದ್ದೂರಿ ಸಿನೆಮಾಗಳ ನಿರ್ಮಾಪಕ ಬೋನಿ ಕಪೂರ್ ಅವರ ಪುತ್ರಿ ಇಂದು ತಮ್ಮ ಟ್ವೀಟ್ ಮೂಲಕ ಅಚ್ಚರಿ ಮೂಡಿಸಿದ್ದಾರೆ. |
![]() | ಮಗಳ ಫೋಟೋ ಹಂಚಿಕೊಂಡ ಪ್ರಿಯಾಂಕ ಚೋಪ್ರ- ನಿಕ್ ಜೊನಸ್: 100 ದಿನಗಳ ನಂತರ ಮಗಳನ್ನು ಮನೆಗೆ ಕರೆತಂದ ದಂಪತಿ!ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ ಪಾಪ್ ಗಾಯಕ ನಿಕ್ ಜೊನಸ್ ತಮ್ಮ ಮಗಳನ್ನು ಮನೆಗೆ ಕರೆದುಕೊಂಡು ಬಂದಿದ್ದಾರೆ. ಮಗು ಜನಿಸಿ 100 ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ವೈದ್ಯರ ಸಲಹೆ ಮೇರೆಗೆ ಮನೆಗೆ ಕರೆತಂದಿದ್ದಾರೆ. |
![]() | ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ಪುತ್ರಿ ಖತೀಜಾ ವೈವಾಹಿಕ ಜೀವನಕ್ಕೆ ಪ್ರವೇಶ, ಫೋಟೋ ವೈರಲ್!ಗ್ರ್ಯಾಮಿ ಪ್ರಶಸ್ತಿ ವಿಜೇತ, ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರ ಪುತ್ರಿ ಖತೀಜಾ ರೆಹಮಾನ್ ಇಂದು ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ. |
![]() | ಕಾಫಿ ವಿತ್ ಕರಣ್ ಹೊಸ ಸೀಸನ್ ಬರುವುದಿಲ್ಲ: ಭಾವನಾತ್ಮಕವಾಗಿ ವಿಷಯ ತಿಳಿಸಿದ ಕರಣ್ ಜೋಹರ್ಹಿಂದಿಯ ಖ್ಯಾತ ಶೋ ಕಾಫಿ ವಿತ್ ಕರಣ್ ಮತ್ತೆ ಬರುವುದಿಲ್ಲ ಎಂಬ ವಿಚಾರವನ್ನು ಭಾವನಾತ್ಮಕವಾಗಿ ಬಾಲಿವುಡ್ ನಿರ್ದೇಶಕ, ನಿರ್ಮಾಪಕ, ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದ ಕರಣ್ ಜೋಹರ್ ಅವರು ಬುಧವಾರ ಹಂಚಿಕೊಂಡಿದ್ದಾರೆ. |
![]() | ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಸಂವಿಧಾನದಲ್ಲಿ ಎಲ್ಲೂ ಬರೆದಿಲ್ಲ: ಗಾಯಕ ಸೋನು ನಿಗಮ್ಕೆಲವು ದಿನಗಳಿಂದ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ನಡೆಯುತ್ತಿರುವ ಹಿಂದಿ ರಾಷ್ಟ್ರ ಭಾಷೆ ಎಂಬ ಟ್ವಿಟರ್ ಸಮರಕ್ಕೆ ಗಾಯಕ, ಪದ್ಮಶ್ರೀ ಪ್ರಶಸ್ತಿ ವಿಜೇತ ಸೋನು ನಿಗಮ್ ಪ್ರತಿಕ್ರಿಯಿಸಿದ್ದಾರೆ. |
![]() | ನಟ ಅಕ್ಷಯ್ ಕುಮಾರ್ ಬಾಚಣಿಗೆಯಿಂದ ಹಲ್ಲು ಕೆರೆದುಕೊಂಡಿದ್ದನ್ನು ಗುಟ್ಕಾ ಎಫೆಕ್ಟ್ ಎಂದ ನೆಟ್ಟಿಗರು, ವಿಡಿಯೋ ವೈರಲ್!ವಿಶ್ವ ನಗು ದಿನದಂದು ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಬಾಚಣಿಗೆಯಿಂದ ತಮ್ಮ ಹಲ್ಲನ್ನು ಕೆರೆದುಕೊಂಡಿದ್ದು ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದರು. ಈ ವಿಡಿಯೋ ನೋಡಿದ ನೆಟ್ಟಿಗರು ನಟನ ವಿರುದ್ಧ ಛಾಟಿ ಬೀಸಿದ್ದಾರೆ. |
![]() | ಜಾಕ್ವೆಲಿನ್ ಫೆರ್ನಾಂಡಿಸ್ ಜೊತೆ ಸಖ್ಯ ಬೆಳೆಸಿ ದುಬಾರಿ ಗಿಫ್ಟ್ ನೀಡಿದ್ದ ಸುಕೇಶ್ ಚಂದ್ರಶೇಖರ್: 7 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮತ್ತೊಮ್ಮೆ ವಿವಾದದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ದಕ್ಷಿಣ ಭಾರತ ಚಿತ್ರರಂಗದಲ್ಲಿ ಹೆಚ್ಚಿನ ಅವಕಾಶ ನೀಡುವುದಾಗಿ ಭರವಸೆ ನೀಡಿ ಸುಕೇಶ್ ಚಂದ್ರಶೇಖರ್ ಆಕೆಗೆ ದುಬಾರಿ ಗಿಫ್ಟ್ ಕೂಡ ಕೊಟ್ಟಿದ್ದ ಎಂಬ ವಿಚಾರ ಬಹಿರಂಗವಾಗಿದೆ. |
![]() | ಬಿಸಿಲ ಧಗೆ: ಬಿಕಿನಿ ತೊಟ್ಟು ಈಜುಕೊಳದಲ್ಲಿ ಪ್ರಿಯಾಂಕಾ ಚೋಪ್ರಾ ಕೂಲ್ ಕೂಲ್; ಪತಿ ಹೇಳಿದ್ದೇನು?ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಈಜುಕೊಳದಲ್ಲಿ ಬಿಸಿಲಿಗೆ ಮೈವೊಡ್ಡಿ ಕುಳಿತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಮಚಿಕೊಂಡಿದ್ದಾರೆ. |
![]() | 'ಸಂವಿಧಾನ ಪ್ರಕಾರ ಈಗ ಹಿಂದಿ ರಾಷ್ಟ್ರಭಾಷೆ, ಆದರೆ ಸಂಸ್ಕೃತ ನಮ್ಮ ರಾಷ್ಟ್ರಭಾಷೆಯಾಗಬೇಕು': ಕಂಗನಾ ರಾನಾವತ್ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ನೀಡಿರುವ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವಗನ್ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು ಸಾಕಷ್ಟು ಸುದ್ದಿ ಮಾಡಿತು. ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. |
![]() | ಕಿರುಕುಳ ಪ್ರಕರಣ: ನಟ ನವಾಜುದ್ದೀನ್ ಸಿದ್ದಿಕಿ ಸೇರಿದಂತೆ ಕುಟುಂಬಕ್ಕೆ ಕ್ಲೀನ್ ಚಿಟ್ನಟ ನವಾಜುದ್ದೀನ್ ಸಿದ್ದಿಕಿ ಮತ್ತು ಅವರ ಕುಟುಂಬದ ನಾಲ್ವರಿಗೆ ಉತ್ತರಪ್ರದೇಶದ ಮುಜಾಫರ್ನಗರದ ನ್ಯಾಯಾಲಯವು ಕಿರುಕುಳ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದೆ. |
![]() | ಸ್ತನ ಕ್ಯಾನ್ಸರ್ ನಿಂದ ಚೇತರಿಸಿಕೊಂಡ ನಟಿ ಛವಿ ಮಿತ್ತಲ್; ಶಸ್ತ್ರ ಚಿಕಿತ್ಸೆ ಬಳಿಕ ಹೇಳಿದ್ದು ನಿಜಕ್ಕೂ ಸ್ಫೂರ್ತಿದಾಯಕ!ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಾಲಿವುಡ್, ಕಿರುತೆರೆ ನಟಿ ಛವಿ ಮಿತ್ತಲ್ ಈಗ ಕ್ಯಾನ್ಸರ್ ನಿಂದ ಮುಕ್ತರಾಗಿದ್ದಾರೆ. ಈ ಕುರಿತು ತನ್ನ ಇನ್ಟ್ಯಾಗ್ರಾಮ್ ನಲ್ಲಿ ಫೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ತಾನು ಕ್ಯಾನ್ಸರ್ ಮುಕ್ತ ಎಂದು ಹೇಳಿಕೊಂಡಿದ್ದಾರೆ. ಸತತ ಆರು ಗಂಟೆ ಶಸ್ತ್ರ ಚಿಕಿತ್ಸೆ ಬಳಿಕ ತನಗೆ ಏನು ಅನಿಸುತ್ತಿದೆ ಎಂಬುದನ್ನು ವಿವರಿಸಿದ್ದಾರೆ. |
![]() | ಬಾಲಿವುಡ್ ಗೆ ಸಾರಾ ತೆಂಡೂಲ್ಕರ್?ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಸೆಲೆಬ್ರಿಟಿ. ಸ್ಟಾರ್ ಕಿಡ್, ಆದಾಗ್ಯೂ ನಟನೆಯನ್ನು ವೃತ್ತಿಯಾಗಿ ತೆಗೆದುಕೊಳ್ಳಲು ಆಸಕ್ತಿ ಹೊಂದಿದ್ದಾರೆ. |
![]() | ಬುಡಕಟ್ಟು ಜನಾಂಗದ ಅಪಹಾಸ್ಯ: ರಾಖಿ ಸಾವಂತ್ ವಿರುದ್ಧ ಎಫ್ಐಆರ್ ದಾಖಲುಬುಡಕಟ್ಟು ಸಮುದಾಯದ ವೇಷ ಭೂಷಣ ತೊಟ್ಟು ಅಪಹಾಸ್ಯ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಬಾಲಿವುಡ್ ನ ವಿವಾದಿತ ತಾರೆ ರಾಕಿ ಸಾವಂತ್ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. |
![]() | ಮಗಳಿಗೆ 'ಮಾಲ್ತಿ ಮೇರಿ' ಎಂದು ನಾಮಕರಣ ಮಾಡಿದ ಪ್ರಿಯಾಂಕಾ ಚೋಪ್ರಾ- ನಿಕ್ ಜೋನಸ್ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಅವರ ಪತಿ, ಗಾಯಕ ನಿಕ್ ಜೋನಸ್ ಅವರು ಮಗಳಿಗೆ ‘ಮಾಲ್ತಿ ಮೇರಿ’ ಎಂದು ನಾಮಕರಣ ಮಾಡಿದ್ದಾರೆ. ಜನನ ಪ್ರಮಾಣ ಪತ್ರದಲ್ಲಿ ಮಗುವಿನ ಹೆಸರನ್ನು ‘ಮಾಲ್ತಿ ಮೇರಿ’ ಎಂದು ಉಲ್ಲೇಖಿಸಲಾಗಿದೆ. |
![]() | ಪಾನ್ ಮಸಾಲ ಜಾಹೀರಾತಿನಲ್ಲಿ ನಟಿಸಿದ್ದಕ್ಕೆ ಭಾರೀ ವಿರೋಧ: ಕ್ಷಮೆ ಕೇಳಿ ಹಿಂದೆ ಸರಿದ ನಟ ಅಕ್ಷಯ್ ಕುಮಾರ್ಗುಟ್ಕಾ ಜಾಹೀನಾತಿನಲ್ಲಿ ಕಾಣಿಸಿಕೊಂಡು ಜನರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ನಟ ಅಕ್ಷಯ್ ಕುಮಾರ್ ಅವರು ಗುರುವಾರ ಕ್ಷಮೆಯಾಚಿಸಿದ್ದಾರೆ. |
![]() | ನಾನು ಪ್ರತಿದಿನ ಎರಡು, ಮೂರು ಗಂಟೆಗಳ ಕಾಲ ಅಳುತ್ತಿದ್ದೆ: ನೋವಿನ ಯಾತನೆ ಬಿಚ್ಚಿಟ್ಟ ನಟ ಸಂಜಯ್ ದತ್ಬಾಲಿವುಡ್ ನಟ ಸಂಜಯ್ ದತ್ ಕ್ಯಾನ್ಸರ್ ಎಂಬ ಮಹಾಮಾರಿಯನ್ನು ಗೆದ್ದು ಬಂದವರು. ಇದೀಗ ಕೆಜಿಎಫ್ ಚಾಪ್ಟರ್ ೨ ಸಿನಿಮಾದ ಗೆಲುವಿನಲ್ಲಿ ನಲಿದಾಡುತ್ತಿದ್ದಾರೆ. |
![]() | ನಟಿ ಅನುಷ್ಕಾ ಶರ್ಮಾಗೆ ವಿಶೇಷ ಪತ್ರ ಮತ್ತು ಸೋಪ್ ಕಳುಹಿಸಿದ್ದೇಕೆ ರಣವೀರ್ ಸಿಂಗ್!ಇಂದು ಹಿಂದಿಯ ಜಯೇಶ್ಭಾಯ್ ಜೋರ್ದಾರ್ ಚಿತ್ರದ ಟ್ರೇಲರ್ ಬಿಡುಗಡೆ ಹಿನ್ನೆಲೆಯಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾಗೆ ವಿಶೇಷ ಉಡುಗೊರೆ ಸಿಕ್ಕಿದೆ. |
![]() | ದಕ್ಷಿಣ ಭಾರತ ಚಿತ್ರಗಳ ಯಶಸ್ಸು ಅಚ್ಚರಿ ಏನಲ್ಲ, ಅವರು ಉತ್ತಮ ಚಿತ್ರಗಳನ್ನು ನೀಡುತ್ತಾ ಬಂದಿದ್ದಾರೆ: ಅನಿಲ್ ಕಪೂರ್ದಕ್ಷಿಣ ಭಾರತದ ಚಿತ್ರಗಳು ದೇಶಾದ್ಯಂತ ಅದರಲ್ಲೂ ಉತ್ತರ ಭಾರತದಲ್ಲಿ ಎಬ್ಬಿಸುತ್ತಿರುವ ಅಲೆಯನ್ನು ನೋಡಿ ತಮಗೆ ಅಚ್ಚರಿಯಾಗಿಲ್ಲ, ದಕ್ಷಿಣ ಭಾರತ ಚಿತ್ರರಂಗದ ನಿರ್ದೇಶಕರು ಯಾವತ್ತಿಗೂ ಉತ್ತಮ ಚಿತ್ರಗಳನ್ನು ನೀಡುತ್ತಾ ಬಂದಿದ್ದು, ಅವರು ಕಥೆ ಹೇಳುವ ರೀತಿಯೂ ಸೊಗಸಾಗಿರುತ್ತದೆ ಎನ್ನುತ್ತಾರೆ ಬಾಲಿವುಡ್ ನ, ಕನ್ನಡ ಚಿತ್ರದಲ್ಲಿಯೂ ನಟಿಸಿರುವ ಹಿರಿಯ ನಟ ಅನಿಲ್ ಕಪೂರ್. |
