ಅಂತಾರಾಷ್ಟ್ರೀಯ ಸಿನಿಮಾ ಫೆಸ್ಟಿವಲ್ ನಲ್ಲಿ ಇಂಡಿಯನ್ ಪನೋರಮಾ ವಿಭಾಗದ ಉದ್ಘಾಟನೆ ಮಾಡಿ ಮಾತನಾಡಿದ ರಾಥೋಡ್ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಾನು ಸಿನಿಮಾರಂಗದೊಂದಿಗೆ ಮಾತನಾಡಿದ್ದೇನೆ. ಸೆನ್ಸಾರ್ ಮಂಡಳಿ ಕೇಂದ್ರ ಸರ್ಕಾರದ ಮುಖವಾಣಿಯಲ್ಲ. ಆದಾಗ್ಯೂ, ನಾವು ನಮ್ಮ ನಿರ್ಧಾರದಲ್ಲಿ ಅಚಲರಾಗಿದ್ದೇವೆ ಎಂದಿದ್ದಾರೆ.