ಶಾರುಕ್ ಮತ್ತು ಸಲ್ಮಾನ್ ಖಾನ್ ಹಿಂದೂ ನಂಬಿಕೆಗಳನ್ನು ಘಾಷಿಗೊಳಿಸಿದ್ದಾರೆ ಎಂಬುದು ವಿಚಾರಣೆಗೆ ಅರ್ಹವಾದ ಪ್ರಕರಣ ಅಲ್ಲ. ಬಿಗ್ ಬಾಸ್ ಷೋ ನಡೆಸುವ ಸೆಟ್ ಆಗಿ ಕಾಳಿ ದೇಗುಲವನ್ನು ನಿರ್ಮಿಸಲಾಗಿತ್ತು. ಹಿಂದೂ ಭಾವನೆಗಳಿಗೆ ಧಕ್ಕೆ ತರುವಂತಹ ಉದ್ದೇಶವನ್ನು ಶಾರುಕ್, ಸಲ್ಮಾನ್ ಹೊಂದಿರಲಿಲ್ಲ ಎಂದು ನ್ಯಾಯಾಲಯದಲ್ಲಿ ದೆಹಲಿ ಪೊಲೀಸರು ಹೇಳಿದ್ದಾರೆ.