ರವಿ ಶ್ರೀವಾತ್ಸವ್ ಅವರು ಸೌಗಂಧ್ ಚಿತ್ರದ ಮೂಲಕ ಅಕ್ಷಯ್ ಕುಮಾರ್ ಅವರನ್ನು ಬಾಲಿವುಡ್ ಗೆ ಪರಿಚಯಿಸಿದ್ದರು. ಒಂದು ಕಾಲದಲ್ಲಿ ನಿರ್ಮಾಪಕರಾಗಿ ಹಲವು ಚಿತ್ರಗಳನ್ನು ನಿರ್ಮಿಸಿದ್ದ ರವಿ ಅವರು ಇಂದು ತೀರಾ ಬಡತನದಲ್ಲಿ ಒಬ್ಬಂಟಿಯಾಗಿ ಬದುಕುತ್ತಿದ್ದಾರೆ. ಕಿಡ್ನಿ ವೈಫಲ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಕಿಡ್ನಿ ಕಸಿಗೆ ನೆರವಿನ ಹಸ್ತ ಚಾಚಿದ್ದಾರೆ.