ನಟಿ ತ್ರಿಶಾಕೇವಲ ಶೌಚಾಲಯ ನಿರ್ಮಾಣಕ್ಕೆ ಸಹಾಯವಷ್ಟೇ ಅಲ್ಲದೆ ರಕ್ತಹೀನತೆ, ಬಾಲ್ಯ ವಿವಾಹ, ಬಾಲಕಾರ್ಮಿಕ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಇದೇ ಮೊದಲಾದ ಸಮಸ್ಯೆ ಕುರಿತು ತಮಿಳು ಣಾಡು ಹಾಗೂ ಕೇರಳದಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಈ ಮೂಲಕ ಸ್ಯಾಂಡಲ್ ವುಡ್ ಸೇರಿ ಇತರೆ ಚಿತ್ರರಂಗದ ಸ್ಟಾರ್ ನಟ-ನಟಿಯರಿಗೆ ಮಾದರಿಯಾಗಿದ್ದಾರೆ.