"ದಿಯಾ ಅವರನ್ನು ಯು ಎನ್ ಪರಿಸರ ಸದ್ಭಾವನಾ ರಾಯಭಾರಿಯಾಗಿ ನೇಮಿಸಿಕೊಳ್ಳಲು ನಾವು ಸಂತೋಷ ಪಡುತ್ತೇವೆ. ಭಾರತವು ಹಲವು ಸವಾಲುಗಳನ್ನು ಎದುರಿಸುತ್ತಿದೆ, ನಿರ್ದಿಷ್ಟವಾಗಿ ಹೇಳಬೇಕೆಂದರೆ ದೇಶದ ಅನೇಕ ನಗರಗಳಲ್ಲಿ ಉಸಿರುಗಟ್ಟಿಸುವ ವಾಯು ಮಾಲಿನ್ಯ ಇದೆ. ದಿಯಾ ರಾಯಭಾರಿಯಾಗುವುದರಿಂದ ಸನ್ನಿವೇಶವನ್ನು ಬದಲಿಸಲು, ಭಾರತೀಯರಿಗೆ ಹಾಗೂ ಭಾರತದ ಪರಿಸರಕ್ಕೆ ಆರೋಗ್ಯಕರ ಭವಿಷ್ಯವನ್ನು ಸೃಷ್ಟಿಸಲು ಇದರಿಂದ ಸಹಕಾರ ದೊರೆಯಲಿದೆ." ವಿಶ್ವಸಂಸ್ಥೆಯ ಪರಿಸರ ವಿಭಾಗದ ಮುಖ್ಯಸ್ಥ ಎರಿಕ್ ಸೊಲ್ಹಿಮ್ ಹೇಳಿದ್ದಾರೆ