ಶಾಲಾ ಆಡಳಿತ ಮಂಡಳಿ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ, ವೈದ್ಯರು ಬಾಲಕ ಸಾವನ್ನಪ್ಪಿರುವುದಾಗಿ ಘೋಷಿಸಿದ್ದರು. ಪ್ರಕರಣಕ್ಕೆ ಬಾಲಕನ ಪೋಷಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಶಾಲಾ ಆಡಳಿತ ಮಂಡಳಿಯ ವಿರುದ್ಧ ತೀವ್ರವಾಗಿ ಪ್ರತಿಭಟಿಸಿದ್ದರು. ನಿನ್ನೆಯಷ್ಟೇ ಪ್ರಕರಣವನ್ನು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಸಿಬಿಐ ತನಿಖೆಗೆ ಆದೇಶಿಸಿದ್ದರು.