ದೇಶದಲ್ಲಿ ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯಗಳು ನಾಚಿಕೆಗೇಡಿನ ಸಂಗತಿ. ಗಾಂಧಿಜೀ ಅವರ ಪುಣ್ಯಭೂಮಿ, ಇಂದು ಅತ್ಯಾಚಾರಿಗಳ ನಾಡಾಗುತ್ತಿದೆ. ದೇಶದಲ್ಲಿ ಮಾಧ್ಯಮಗಳು ಇಂದು ಪ್ರಬಲ ಶಕ್ತಿಯಾಗಿದ್ದು ಮಾಧ್ಯಮಗಳು ನಿರ್ಭೀತವಾಗಿ ಕೆಲಸ ಮಾಡುತ್ತಿವೆ. ಹೀಗಾಗಿ ಅತ್ಯಾಚಾರ ಪ್ರಕರಣಗಳು ಬಯಲಿಗೆ ಬರುತ್ತಿದ್ದು ಮಾಧ್ಯಮಗಳ ಮೇಲೆ ಭರವಸೆ ಇಡಬಹುದು ಎಂದು ನಾನು ಭಾವಿಸುತ್ತೇನೆ ಎಂದರು.