ಇತ್ತೀಚೆಗೆ ನೈಸಾ ವಿಮಾನ ನಿಲ್ದಾಣದಲ್ಲಿ ತುಂಡುಡುಗೆ ತೊಟ್ಟು ಕಾಣಿಸಿಕೊಂಡಿದ್ದರು. ಇದಕ್ಕೆ ನೆಟಿಗರು ಟ್ರೋಲ್ ಮಾಡುತ್ತಿದ್ದರು. ಇದಕ್ಕೆ ಅಜಯ್ ಒಬ್ಬರ ಬಗ್ಗೆ ಈ ರೀತಿ ಮಾತನಾಡುವುದು ಸರಿಯಲ್ಲ. ನಾನು ಬೇರೆ ವ್ಯಕ್ತಿಗಳ ಬಗ್ಗೆ ಮಾತನಾಡಲು ಶುರು ಮಾಡಿದರೆ, ಆ ವ್ಯಕ್ತಿ ಹೇಗೆ ಬೇಸರವಾಗುತ್ತೋ, ಹಾಗೆ ನನ್ನ ಮಕ್ಕಳಿಗೂ ಬೇಸರವಾಗುತ್ತೆ. ನಿಜ ಹೇಳಬೇಕೆಂದರೆ ನಾನು ಟ್ರೋಲ್ ಮಾಡುವ ವ್ಯಕ್ತಿಗಳ ಬಗ್ಗೆ ಯೋಚಿಸುವುದಿಲ್ಲ ಎಂದು ಹೇಳಿದ್ದಾರೆ.