![]() | ನಾನೊಬ್ಬ ಆಕಸ್ಮಿಕ ಚಿತ್ರ ನಿರ್ದೇಶಕ ಎನ್ನುತ್ತಾರೆ 'Chaos' ನಿರ್ದೇಶಕ ಜಿವಿ ಪ್ರಸಾದ್ವೃತ್ತಿಯಲ್ಲಿ ವೈದ್ಯರಾಗಿರುವ ಜಿವಿ ಪ್ರಸಾದ್ ಅವರು ಇದೀಗ ಸಿನಿಮಾರಂಗಕ್ಕೆ ಕಾಲಿಟ್ಟಿದ್ದು, ತಮ್ಮ ಚೊಚ್ಚಲ ನಿರ್ದೇಶನದ ಸಿನಿಮಾದ ಮೂಲಕ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಅಕ್ಷಿತ್ ಶಶಿಕುಮಾರ್ ಮತ್ತು ಅದಿತಿ ಪ್ರಭುದೇವ ಅಭಿನಯದ ಅವರ ಮೊದಲ ಚಿತ್ರ ಫೆಬ್ರುವರಿ 17 ರಂದು ಬಿಡುಗಡೆಯಾಗಲಿದೆ. |
![]() | ಸೋಶಿಯಲ್ ಥ್ರಿಲ್ಲರ್ 'ಬೆಂಗಳೂರು 69' ರಿಲೀಸ್ ಡೇಟ್ ಫಿಕ್ಸ್!ನಟಿ ಅನಿತಾ ಭಟ್ ಅಭಿನಯದ ಕ್ರಾಂತಿ ಚೈತನ್ಯ ನಿರ್ದೇಶನದ ಚೊಚ್ಚಲ ಸಿನಿಮಾ 'ಬೆಂಗಳೂರು 69' ಸಿನಿಮಾದ ರಿಲೀಸ್ ಡೇಟ್ ಘೋಷಣೆ ಆಗಿದೆ. ಫೆ.10ರಂದು ತೆರೆಗೆ ಬರಲಿದೆ. |
![]() | ದಿನಕರ್ ತೂಗುದೀಪ ನಿರ್ದೇಶನದ ವಿರಾಟ್ ಅಭಿನಯದ ಸಿನಿಮಾ ಟೈಟಲ್ 'ರಾಯಲ್'!ನಿರ್ದೇಶಕ ದಿನಕರ್ ತೂಗುದೀಪ ಅವರ ಮುಂದಿನ ಸಿನಿಮಾದಲ್ಲಿ ವಿರಾಟ್ ಮತ್ತು ಸಂಜನಾ ಆನಂದ್ ನಟಿಸಿದ್ದಾರೆ. ಜಯಣ್ಣ ಫಿಲ್ಮ್ಸ್ ನಿರ್ಮಾಣದ ಚಿತ್ರಕ್ಕೆ ರಾಯಲ್ ಎಂದು ಹೆಸರಿಡಲಾಗಿದೆ. |
![]() | ಮೂರ್ಖರು, ಮತಾಂಧರು ಬೊಗಳುತ್ತಾರೆ, ಕಚ್ಚುವುದಿಲ್ಲ: ಪಠಾಣ್ ಸಿನಿಮಾ ವಿರೋಧಿಗಳ ಬಗ್ಗೆ ಪ್ರಕಾಶ್ ರಾಜ್ ಟೀಕೆಕೇರಳದ ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಪ್ರಕಾಶ್ ರಾಜ್, ‘ಅವರು ಪಠಾಣ್ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಅಂದುಕೊಂಡಿದ್ದರು. ಆದರೆ, ಈ ಚಿತ್ರ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. |
![]() | 'ಗೀತಾ ಗೋವಿಂದಂ' ನಿರ್ದೇಶಕ ಪರಶುರಾಮ್ ಜೊತೆ ಹೊಸ ಸಿನಿಮಾ; ಮತ್ತೆ ಜೊತೆಯಾಗಿ ನಟಿಸಲಿದ್ದಾರಾ ರಶ್ಮಿಕಾ-ವಿಜಯ್ ದೇವರಕೊಂಡ?ಬಾಕ್ಸ್ ಆಫೀಸ್ನಲ್ಲಿ ಕಳಪೆ ಸಾಧನೆ ತೋರಿದ್ದ ಹೆಚ್ಚಿನ ಬಜೆಟ್ ಸಿನಿಮಾ ಲೈಗರ್ ಬಳಿಕ ನಟ ವಿಜಯ್ ದೇವರಕೊಂಡ ಮತ್ತೆ ಉತ್ತಮ ಚಿತ್ರದೊಂದಿಗೆ ಮರಳಲು ಸಜ್ಜಾಗಿದ್ದಾರೆ. ಅವರು ಈ ಹಿಂದೆ ರಶ್ಮಿಕಾ ಮಂದಣ್ಣ ಜೊತೆ ನಟಿಸಿದ 'ಗೀತಾ ಗೋವಿಂದಂ' ನಿರ್ದೇಶಕ ಪರಶುರಾಮ್ ಅವರೊಂದಿಗೆ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. |
![]() | ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವೇ ದೊಡ್ಡ ಸಮಸ್ಯೆ; ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ: ಚೇತನ್ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆಯಾಗಿದೆ. ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ನಟ ಚೇತನ್ ವಾಗ್ದಾಳಿ ನಡೆಸಿದ್ದಾರೆ. |
![]() | ಬಿಡುಗಡೆಗೂ ಮುನ್ನವೇ ದಳಪತಿ ವಿಜಯ್-ತ್ರಿಷಾ ಅಭಿನಯದ 'ಲಿಯೋ' ದಾಖಲೆಯ 246 ಕೋಟಿ ರೂ. ಗಳಿಕೆವರದಿಗಳ ಪ್ರಕಾರ, ತಮಿಳು ಸೂಪರ್ಸ್ಟಾರ್, ದಳಪತಿ ವಿಜಯ್ ಅವರ ಮುಂದಿನ ಚಿತ್ರ 'ಲಿಯೋ' ಸಿನಿಮಾ ಡಿಜಿಟಲ್ ಹಕ್ಕುಗಳು, ಸ್ಯಾಟಲೈಟ್ ಮತ್ತು ಮ್ಯೂಸಿಕ್ ರೈಟ್ಸ್ಗಳಿಂದ ಬಿಡುಗಡೆಗೂ ಮುನ್ನವೇ 246 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. |
![]() | ಕನ್ನಡಿಗ ರಿಕ್ಕಿ ಕೇಜ್ಗೆ 3ನೇ ಗ್ರ್ಯಾಮಿ ಪ್ರಶಸ್ತಿ: ಪ್ರಶಸ್ತಿಯನ್ನು ದೇಶಕ್ಕೆ ಅರ್ಪಿಸಿದ ಸಂಗೀತ ಸಂಯೋಜಕಸಂಗೀತ ನಿರ್ದೇಶಕ, ಬೆಂಗಳೂರು ಮೂಲದ ರಿಕ್ಕಿ ಕೇಜ್ ಈ ವರ್ಷದ ಗ್ರ್ಯಾಮಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ 3ನೇ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. |
![]() | ಮಾರ್ಚ್ 1 ರಿಂದ ನೆಟ್ಫ್ಲಿಕ್ಸ್ನಲ್ಲಿ 'ಕಾಂತಾರ' ಇಂಗ್ಲಿಷ್ ಆವೃತ್ತಿ ಬಿಡುಗಡೆಮೂಲತಃ ಕನ್ನಡದಲ್ಲಿ ಬಿಡುಗಡೆಯಾದ ಕಾಂತಾರ ಸಿನಿಮಾ ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ತುಳು ಭಾಷೆಗಳಿಗೆ ಡಬ್ ಆಗುವ ಮೂಲಕ ದೇಶದಾದ್ಯಂತ ಯಶಸ್ವಿಯಾದ ಪ್ಯಾನ್ ಇಂಡಿಯಾ ಚಲನಚಿತ್ರಗಳಲ್ಲಿ ಒಂದಾಯಿತು. ಇದೀಗ ಇಂಗ್ಲೀಷ್ ಆವೃತ್ತಿಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. |
![]() | ಅರವಿಂದ ಕುಪ್ಲಿಕರ್ ಅವರೊಂದಿಗೆ ಹೊಸ ಸಿನಿಮಾದಲ್ಲಿ ಶರಣ್; ನಾಯಕಿಯಾಗಿ ಅಮೃತಾ ಅಯ್ಯಂಗಾರ್!ನವನೀತ್ ಅವರ ಛೂ ಮಂತರ್ ಚಿತ್ರದ ಚಿತ್ರೀಕರಣವನ್ನು ಇತ್ತೀಚೆಗಷ್ಟೇ ಪೂರ್ಣಗೊಳಿಸಿರುವ ನಟ ಶರಣ್, ನಿರ್ದೇಶಕ ಅರವಿಂದ್ ಕುಪ್ಲಿಕರ್ ಅವರ ಮುಂಬರುವ ಸಿನಿಮಾದ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ. ಶರಣ್ ಅವರಿಗೆ ನಾಯಕಿಯಾಗಿ ಅಮೃತಾ ಅಯ್ಯಂಗಾರ್ ಕಾಣಿಸಿಕೊಳ್ಳಲಿದ್ದಾರೆ. |
![]() | ನೀವೆಲ್ಲಾ ನೋಡಿದ್ದು ಕಾಂತಾರ-2, ಮುಂದೆ ಬರುವುದು ಕಾಂತಾರ ಪಾರ್ಟ್-1: ರಿಷಬ್ ಶೆಟ್ಟಿಕಳೆದವರ್ಷ ತೆರೆಕಂಡು ಕರ್ನಾಟಕ, ಭಾರತ ಮಾತ್ರವಲ್ಲದೆ ಭಾರತದಾಚೆಗೂ ಜನಪ್ರಿಯವಾದ, ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರ 'ಕಾಂತಾರ' ಕ್ಕೆ ಈಗ ಶತದಿನದ ಸಡಗರ. |
![]() | ರಜನಿಕಾಂತ್ ಅಭಿನಯದ 'ಜೈಲರ್'ಗೆ ಜಾಕಿ ಶ್ರಾಫ್ ಎಂಟ್ರಿಬಾಲಿವುಡ್ ಸ್ಟಾರ್ ಜಾಕಿ ಶ್ರಾಫ್ ಅವರು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರ ಬಹು ನಿರೀಕ್ಷಿತ ಚಿತ್ರ 'ಜೈಲರ್'ನಲ್ಲಿ ಅಭಿನಯಿಸಲಿದ್ದಾರೆ ಎಂದು ಚಿತ್ರ ತಯಾರಕರು ಭಾನುವಾರ ಘೋಷಿಸಿದ್ದಾರೆ. |
![]() | ಡಾಲಿ ಧನಂಜಯ್ ಅಭಿನಯದ 'ಹೊಯ್ಸಳ' ಟೀಸರ್ ಬಿಡುಗಡೆನಟ ಡಾಲಿ ಧನಂಜಯ ಅಭಿನಯದ ಬಹು ನಿರೀಕ್ಷಿತ ಚಿತ್ರ, ‘ಹೊಯ್ಸಳ’ ಟೀಸರ್ ಇಂದು ಬಿಡುಗಡೆಯಾಗಿದೆ. |
![]() | ರಾಷ್ಟ್ರ ಪ್ರಶಸ್ತಿ, ಪದ್ಮಭೂಷಣ ವಿಜೇತೆ, ಹಿರಿಯ ಗಾಯಕಿ ವಾಣಿ ಜೈರಾಮ್ ನಿಧನಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಪದ್ಮಭೂಷಣ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ವಾಣಿ ಜೈರಾಮ್ ಅವರು ಇಂದು ನಿಧನರಾಗಿದ್ದಾರೆ. |
![]() | ದಿಗಂತ್ ಅಭಿನಯದ ‘ಲೈಫು ಇಷ್ಟೇನೆ’ ಸಿನಿಮಾ ಮರು ಬಿಡುಗಡೆ: ನಿರ್ದೇಶಕ ಪವನ್ ಕುಮಾರ್2011 ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರ 'ಲೈಫು ಇಷ್ಟೇನೆ' ಪ್ರೇಮಿಗಳ ದಿನಕ್ಕಾಗಿ ಮತ್ತೆ ಫೆಬ್ರುವರಿ 10 ರಂದು ಚಿತ್ರಮಂದಿರಗಳಲ್ಲಿ ಮರು ಬಿಡುಗಡೆಯಾಗಲಿದೆ. ಚಿತ್ರದಲ್ಲಿ ದಿಗಂತ್, ಸಂಯುಕ್ತ ಹೊರನಾಡ್, ಸಿಂಧು ಲೋಕನಾಥ್ ಮತ್ತು ಸತೀಶ್ ನೀನಾಸಂ ಮುಖ್ಯ ಭೂಮಿಕೆಯಲ್ಲಿದ್ದಾರೆ. |
![]() | ಬೆಂಕಿಪಟ್ಣ ಖ್ಯಾತಿಯ ಪ್ರತಾಪ್ ನಾರಾಯಣ್ರ 'ಉತ್ತಮರು' ಸಿನಿಮಾ ಫೆಬ್ರುವರಿ 10 ರಂದು ಬಿಡುಗಡೆ'ಒಂಥರಾ ಬಣ್ಣಗಳು' (2019) ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡ ಬೆಂಕಿಪಟ್ಣ ಸಿನಿಮಾದ ನಟ ಪ್ರತಾಪ್ ನಾರಾಯಣ್ 4 ವರ್ಷಗಳ ನಂತರ ಇದೀಗ ತಮ್ಮ ಮುಂದಿನ ಚಿತ್ರ 'ಉತ್ತಮರು' ಮೂಲಕ ಬೆಳ್ಳಿತೆರೆಗೆ ಮರಳಿದ್ದಾರೆ. |
![]() | ಡಿ.ಕೆ ಶಿವಕುಮಾರ್ ಜೊತೆ ನಟ ಸುದೀಪ್ ಫೋಟೋ ವೈರಲ್: ಬಯಲಾಯ್ತು ಭೇಟಿ ರಹಸ್ಯ!ಈ ವೈರಲ್ ಫೋಟೋಗಳು ಸುದೀಪ್ ರಾಜಕೀಯಕ್ಕೆ ಬರುವ ವಿಚಾರಕ್ಕೆ ಪುಷ್ಠಿ ನೀಡುವಂತಿವೆ. ಸುದೀಪ್ ಅವರಿಗೆ ಕೈ ನಾಯಕರು ಪಕ್ಷ ಸೇರುವಂತೆ ಆಹ್ವಾನಿಸಿದ್ದಾರಾ? ಸುದೀಪ್ ಶೀಘ್ರದಲ್ಲೆ ರಾಜಕೀಯಕ್ಕೆ ಎಂಟ್ರಿ ಕೋಡೋದು ಪಕ್ಕಾನಾ? ಎಂಬ ಪ್ರಶ್ನೆಗಳು ಅವರ ಅಭಿಮಾನಿಗಳಲ್ಲಿ ಮೂಡಿವೆ |
![]() | ಶೀಘ್ರದಲ್ಲೇ ಸಪ್ತಪದಿ ತುಳಿಯಲಿದ್ದಾರೆ 'ವಿಜಯಾನಂದ' ಸಿನಿಮಾ ನಾಯಕ ಮತ್ತು ಡೈರೆಕ್ಟರ್!ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ನಿಹಾಲ್ ಹಾಗೂ ನಿರ್ದೇಶಕಿ ರಿಷಿಕಾ ಶರ್ಮಾ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಶೀಘ್ರದಲ್ಲೇ ಈ ಜೋಡಿಯ ಮದುವೆ ನೆರವೇರಲಿದೆ. |
![]() | ಶಂಕರಾಭರಣಮ್, ಸಾಗರ ಸಂಗಮಮ್ ಸಿನಿಮಾಗಳ ಖ್ಯಾತ ನಿರ್ದೇಶಕ ಕೆ.ವಿಶ್ವನಾಥ್ ನಿಧನಸ್ವಾತಿ ಮುತ್ಯಮ್, ಶಂಕರಾಭರಣಂ, ಸಾಗರ ಸಂಗಮಮ್ ಸೇರಿದಂತೆ ಹಲವು ಅದ್ಭುತ ಸಿನಿಮಾಗಳನ್ನು ನಿರ್ದೇಶಿಸಿದ್ದ ಖ್ಯಾತ ನಿರ್ದೇಶಕ ಕಾಶಿನಾಥುನಿ ವಿಶ್ವನಾಥ್ (ಕೆ.ವಿಶ್ವನಾಥ್) ಗುರುವಾರ (ಫೆ.2) ರಂದು ಇಹಲೋಕ ತ್ಯಜಿಸಿದ್ದಾರೆ. |
![]() | 'ಕಬ್ಜಾ' ವಿದೇಶ ಪ್ರದರ್ಶನದ ಹಕ್ಕಿಗೆ ಭಾರೀ ಬೇಡಿಕೆಬಹುನಿರೀಕ್ಷಿತ ಸ್ಯಾಂಡಲ್ ವುಡ್ ನ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ 'ಕಬ್ಜಾ'ಪುನೀತ್ ರಾಜ್ ಕುಮಾರ್ ಅವರ ಜನ್ಮ ದಿನವಾದ ಮಾರ್ಚ್ 17 ರಂದು ಬಿಡುಗಡೆ ಮಾಡಲು ನಿರ್ದೇಶಕ ಆರ್. ಚಂದ್ರು ಸಜ್ಜಾಗಿದ್ದಾರೆ. ಉಪೇಂದ್ರ ನಾಯಕ ನಟನಾಗಿ ಅಭಿನಯಿಸಿರುವ ಈ ಬಹುಭಾಷಾ ಚಿತ್ರದಲ್ಲಿ ಸುದೀಪ್ ಪ್ರಮುಖ ಪಾತ್ರದಲ್ಲಿದ್ದಾರೆ |
![]() | 'ಸಿರಿ ಲಂಬೋದರ ವಿವಾಹ' ರಿಲೀಸ್ ಡೇಟ್ ಫಿಕ್ಸ್ಸೌರಭ ಕುಲಕರ್ಣಿ ಚೊಚ್ಚಲ ನಿರ್ದೇಶನದ ಸಿರಿಲಂಬೋದರ ವಿವಾಹ ಬಿಡುಗಡೆಗೆ ಸಜ್ಜಾಗಿದೆ. ರಂಗಭೂಮಿ-ಕಿರುತೆರೆ ನಟ ಅಂಜನ್ ಎ. ಭಾರದ್ವಾಜ್ ನಾಯಕ ಮತ್ತು ಖ್ಯಾತ ನಟ ಮಂಡ್ಯ ರಮೇಶ್ ಪುತ್ರಿ ದಿಶಾ ರಮೇಶ್ ಈ ಚಿತ್ರದ ನಾಯಕಿ. |
![]() | ಯತಿರಾಜ್ ನಿರ್ದೇಶನದಲ್ಲಿ ಮೂಡಿ ಬರುತ್ತಿದೆ ಸುಪಾರಿ ಕಿಲ್ಲರ್ ಸಿನಿಮಾ 'ಸತ್ಯಂ ಶಿವಂ'!ಪೂರ್ಣಸತ್ಯ ಮತ್ತು ಇನ್ನೂ ಬಿಡುಗಡೆಯಾಗದ ಸಂಜು ಸೇರಿದಂತೆ ಹದಿನೈದು ಕಿರುಚಿತ್ರಗಳು ಮತ್ತು ಐದು ಚಲನಚಿತ್ರಗಳ ನಿರ್ದೇಶಕ ಯತಿರಾಜ್ ತಮ್ಮ ಮುಂದಿನ ಸಿನಿಮಾ ಘೋಷಿಸಿದ್ದಾರೆ. |
![]() | ಡೆತ್ ನೋಟ್ ಬರೆದಿಟ್ಟು ಜಗತ್ತಿಗೆ ವಿದಾಯ ಹೇಳಲು ನಿರ್ಧರಿಸಿದ್ದೆ; ಕಿರಿಕ್ ಕೀರ್ತಿ ಪೋಸ್ಟ್ ವೈರಲ್ತಮ್ಮ ತೀಕ್ಷ್ಣ ಮಾತುಗಳಿಂದಲೇ ಸದಾ ಸುದ್ದಿಯಲ್ಲಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿಯವರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್ ವೊಂದು ವೈರಲ್ ಆಗಿದೆ. |
![]() | ಕನ್ನಡದಲ್ಲಿ ನಟಿಸಲು ಇಷ್ಟ, ಯಶ್ ಆತಿಥ್ಯ ಎಂದೂ ಮರೆಯಲಾರೆ: ದುಲ್ಕರ್ ಸಲ್ಮಾನ್‘ಯಶ್ ವಿನಯವಂತ ಮತ್ತು ಬೆಸ್ಟ್ ಹೋಸ್ಟ್. ನಾವು ಮೈಸೂರಿನಲ್ಲಿ ಸಿನಿಮಾ ಚಿತ್ರೀಕರಿಸುತ್ತಿದ್ದಾಗ ನನಗೆ ಮತ್ತು ನಮ್ಮಿಡೀ ತಂಡಕ್ಕೆ ಒಳ್ಳೆ ಊಟ ಕೊಟ್ಟು ಅವರು ಸತ್ಕರಿಸಿದ ರೀತಿಯನ್ನು ಮರೆಯಲಾರೆ. |
