![]() | ಸ್ಯಾಂಡಲ್ ವುಡ್ ನಟ ನಾಗಭೂಷಣ್ ವಿರುದ್ಧ ಅಪಘಾತ ಕೇಸು:ಮಹಿಳೆ ಸಾವು, ಪತಿ ಗಂಭೀರ ಗಾಯಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ತಮ್ಮ ಮನೋಜ್ಞ ಅಭಿನಯ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ನಟ ನಾಗಭೂಷಣ್ ವಿರುದ್ಧ ಹಿಟ್ ಅಂಡ್ ರನ್ ಕೇಸು ದಾಖಲಾಗಿ ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. |
![]() | ತೆಲುಗು ನಿರ್ದೇಶಕನ ಜೊತೆ ಎರಡನೇ ವಿವಾಹಕ್ಕೆ ಕನ್ನಡ ನಟಿ ಜ್ಯೋತಿ ರೈ ಸಿದ್ದ: ಎಂಗೇಜ್ ಮೆಂಟ್ ಪೋಸ್ಟ್ ವೈರಲ್ಕನ್ನಡ ಕಿರುತೆರೆ ನಟಿ ಜ್ಯೋತಿರೈ ಸದ್ದಿಲ್ಲದೇ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ |
![]() | ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಷೇಕ್ ಅಂಬರೀಷ್ ದಂಪತಿಸ್ಯಾಂಡಲ್ವುಡ್ ನಟ ಅಭಿಷೇಕ್ ಅಂಬರೀಷ್ ತಮ್ಮ ಪತ್ನಿ ಅವಿವಾ ಜೊತೆಗೆ ಕೊಡಗಿಗೆ ತೆರಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ್ದಾರೆ. ಕಾವೇರಿ ಉಗಮಸ್ಥಾನವಾದ ತಲಕಾವೇರಿಗೆ ಭೇಟಿ ನೀಡಿದ ನವ ದಂಪತಿ ದೇವರ ದರ್ಶನ ಪಡೆದಿದ್ದಾರೆ. |
![]() | ಬೆಳ್ಳಿತೆರೆಯಲ್ಲಿ ಮಿಂಚಲು ಸಜ್ಜಾದ 'ಗಟ್ಟಿಮೇಳ' ನಟಿ ಗಗನ ಕುಂಚಿಮಹಾದೇವಿ, ಮತ್ತು ಗಟ್ಟಿಮೇಳದಂತಹ ಧಾರಾವಾಹಿ ಮೂಲಕ ಗಮನ ಸೆಳೆದಿರುವ ನಟಿ ಗಗನ ಕುಂಚಿ ಇದೀಗ ಬೆಳ್ಳಿ ತೆರೆಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. |
![]() | ನಟ ಪ್ರಭಾಸ್ ನಟನೆ 'ಸಲಾರ್' ರಿಲೀಸ್ ಡೇಟ್ ಫಿಕ್ಸ್!ಪ್ರಭಾಸ್ ನಟನೆಯ ‘ಸಲಾರ್’ ಚಿತ್ರ ಬಿಡುಗಡೆಗೆ ಹೊಂಬಾಳೆ ಫಿಲ್ಮ್ಸ್ ಹೊಸ ಮುಹೂರ್ತ ನಿಗದಿ ಮಾಡಿದೆ. |
![]() | ನವೆಂಬರ್ 24ಕ್ಕೆ ಡಾರ್ಲಿಂಗ್ ಕೃಷ್ಣ ನಟನೆಯ 'ಶುಗರ್ ಫ್ಯಾಕ್ಟರಿ' ರಿಲೀಸ್ದೀಪಿಕ್ ಅರಸ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಶುಗರ್ ಫ್ಯಾಕ್ಟರಿ’ ಚಿತ್ರ ನವೆಂಬರ್ 24ರಂದು ಬಿಡುಗಡೆಯಾಗಲಿದೆ. |
![]() | CBFCಯ ಮುಂಬೈ ಕಚೇರಿಯಲ್ಲಿ ಭ್ರಷ್ಟಾಚಾರ: ತಮಿಳು ನಟ ವಿಶಾಲ್ ಆರೋಪ, ತನಿಖೆಗೆ ಆದೇಶಸಿಬಿಎಫ್ಸಿಯ ಮುಂಬೈ ಕಚೇರಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ ತಮಿಳು ನಟ ವಿಶಾಲ್ ಅವರು, ತಮ್ಮ ಹಿಂದಿ ಚಿತ್ರ "ಮಾರ್ಕ್ ಆಂಟನಿ" ಬಿಡುಗಡೆಗಾಗಿ ಪ್ರಮಾಣಪತ್ರ ಪಡೆಯಲು ಲಂಚ ಕೇಳುತ್ತಿರುವುದಾಗಿ ಹೇಳಿದ್ದಾರೆ. |
![]() | ಎಲ್ಲ ಭಾಷೆಯ ಸಿನಿಮಾಗಳನ್ನು ನೋಡೋರು ಕನ್ನಡಿಗರು; ನಟ ಸಿದ್ದಾರ್ಥ್ ಗೆ ಇಂಡಸ್ಟ್ರಿ ಪರವಾಗಿ ಕ್ಷಮೆ ಕೇಳುತ್ತೇನೆ: ಶಿವರಾಜ್ ಕುಮಾರ್ತಮಿಳು ನಟ ಸಿದ್ಧಾರ್ಥ್ ಅವರು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಸುದ್ದಿಗೋಷ್ಠಿಗೆ ಅಡ್ಡಿಪಡಿಸಿದವರು ಯಾರು ಎಂದು ನನಗೆ ಗೊತ್ತಿಲ್ಲ, ಆದರೆ ಅದು ಸರಿಯಲ್ಲ, ಅವರ ಪರವಾಗಿ ನಾನು ನಟ ಸಿದ್ಧಾರ್ಥ್ ಗೆ ಕ್ಷಮೆ ಕೇಳುತ್ತೇನೆ ಎಂದು ಸ್ಯಾಂಡಲ್ ವುಡ್ ಹಿರಿಯ ನಟ ಶಿವರಾಜ್ ಕುಮಾರ್ ಹೇಳಿದ್ದಾರೆ. |
![]() | ಎರಡೂ ರಾಜ್ಯಗಳ ನಾಯಕರು ಕುಳಿತು ಮಾತನಾಡಿ ಕಾವೇರಿ ಸಮಸ್ಯೆ ಬಗೆಹರಿಸಬೇಕು: ನಟ ಶಿವರಾಜ್ ಕುಮಾರ್ಕಾವೇರಿ ನೀರಿನ ಸಮಸ್ಯೆ ಈಗಿನದ್ದಲ್ಲ, ಮೊದಲಿನಿಂದ ಹೋರಾಡುತ್ತಿದ್ದೇವೆ. ಕಾವೇರಿ ತಾಯಿ ಪವರ್ ಅಂಥದ್ದೇ, ಕಾವೇರಿ ತಾಯಿ ಎಲ್ಲರಿಗೂ ಅಗತ್ಯ. ಕಲಾವಿದರು ಬರಲ್ಲ ಅಂತೀರಾ, ಕಲಾವಿದರು ಬಂದು ಏನ್ ಮಾಡಬೇಕು. ನಾವು ಹೋರಾಟದಲ್ಲಿ ಭಾಗಿಯಾದರೆ ಕಾವೇರಿ ಸಮಸ್ಯೆ ಬಗೆಹರಿಯುತ್ತಾ ಎಂದು ನಟ ಶಿವರಾಜ್ ಕುಮಾರ್ ಕೇಳಿದ್ದಾರೆ. |
![]() | 'ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ' ಸಿನಿಮಾ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ, ರಿಲೀಸ್ ಡೇಟ್ ಮುಂದಕ್ಕೆ!ನಟ ರಕ್ಷಿತ್ ಶೆಟ್ಟಿ ಅಭಿನಯದ ಹೇಮಂತ್ ಎಂ ರಾವ್ ನಿರ್ದೇಶನದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಸಿನಿಮಾ ಸೆಪ್ಟೆಂಬರ್ 1 ರಾಜ್ಯದಾದ್ಯಂತ ಬಿಡುಗಡೆಯಾಗಿತ್ತು ಮತ್ತು ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿತ್ತು. |
![]() | 'ಕಾವೇರಿ'ದ ಹೋರಾಟ: ಒಗ್ಗಟ್ಟು ಪ್ರದರ್ಶಿಸಿದ ಚಂದನವನ, ಹೋರಾಟಕ್ಕೆ ಸ್ಯಾಂಡಲ್ ವುಡ್ ಕಲಾವಿದರ ಬೆಂಬಲತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಬಂದ್ಗೆ ಕನ್ನಡ ಚಿತ್ರರಂಗದ ಕಲಾವಿದರು ಬೆಂಬಲ ಸೂಚಿಸಿದ್ದಾರೆ. |
![]() | ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಪ್ರೈಮ್ ವಿಡಿಯೋದಲ್ಲಿ ಲಭ್ಯರಕ್ಷಿತ್ ಶೆಟ್ಟಿ ಅಭಿನಯದ ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಈಗ ಪ್ರೈಮ್ ವಿಡಿಯೋದಲ್ಲಿ ವೀಕ್ಷಣೆಗೆ ಲಭ್ಯವಿದೆ. ಎರಡನೇ ಭಾಗವಾದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಕೂಡ ಮುಂದಿನ ತಿಂಗಳು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. |
![]() | ತಮಿಳು ನಟ ಸಿದ್ದಾರ್ಥ್ ಪತ್ರಿಕಾಗೋಷ್ಠಿ ತಡೆದು ರಕ್ಷಣಾ ವೇದಿಕೆ ಆಕ್ರೋಶ: ಕನ್ನಡಿಗರ ಪರವಾಗಿ ಕ್ಷಮೆ ಕೋರಿದ ಪ್ರಕಾಶ್ ರಾಜ್ತಮಿಳು ಖ್ಯಾತ ನಟ ಸಿದ್ದಾರ್ಥ್ ಅವರು ‘ಚಿಕ್ಕು’ ಚಿತ್ರದ ಪ್ರಚಾರಾರ್ಥ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕಾವೇರಿ ಪರ ಹೋರಾಟಗಾರರ ಆಕ್ರೋಶಕ್ಕೆ ಗುರಿಯಾದ ಘಟನೆ ಗುರುವಾರ ನಡೆದಿದೆ. |
![]() | ಸಿನಿಮಾ ಕ್ಷೇತ್ರದಲ್ಲೂ ಇದೆ ಭ್ರಷ್ಟಾಚಾರ, ಮಾರ್ಕ್ ಆಂಟೋನಿ ಸಿಬಿಎಫ್ಸಿ ಸರ್ಟಿಫಿಕೇಟ್ಗೆ 6.5 ಲಕ್ಷ ಲಂಚ ಕೇಳಿದ್ದರು; ನಟ ವಿಶಾಲ್ ಗಂಭೀರ ಆರೋಪಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್ನಿಂದ ಸರ್ಟಿಫಿಕೇಷನ್ ಪಡೆಯುವ ಸಲುವಾಗಿ ನಾನು 6.5 ಲಕ್ಷ ರೂಪಾಯಿ ಪಾವತಿಸಬೇಕಾಯಿತು ಎಂದು ಮಾರ್ಕ್ ಆಂಟೋನಿ ನಟ ವಿಶಾಲ್ ಅವರು ಗಂಭೀರ ಆರೋಪ ಮಾಡಿದ್ದಾರೆ. |
![]() | ಅವಳ ನಗು ನೋಡಿ ನನ್ನ ಹೃದಯ ಅರಳಿತ್ತು: ಆವತ್ತು ಇಡೀ ದಿನ ಆ ಹುಡುಗಿ ಹಿಂದೆಯೇ ಸುತ್ತಾಡಿದ್ದೆ; ರಕ್ಷಿತ್ ಶೆಟ್ಟಿಈ ಹುಡುಗಿ ಬಗ್ಗೆ ಮೊದಲು ಈ ರೀತಿ ಅನಿಸಿರಲಿಲ್ಲ, ಇವತ್ತು ಏಕೆ ಹೀಗೆ ಆಗ್ತಿದೆ ಎಂದುಕೊಂಡೆ. ಅವಳ ನಗು ನೋಡಿ ನನ್ನ ಹೃದಯ ಅರಳಿತ್ತು, ಆ ದಿನ ಇಡೀ ಟ್ರಿಪ್ ಮುಗಿಯುವವರೆಗೂ ಅವಳ ಹಿಂದೆಯೇ ಸುತ್ತಾಡಿದ್ದೆ, |
![]() | ನಟನೆಯನ್ನು ಗಂಭೀರ ಮತ್ತು ವೃತ್ತಿಯಾಗಿ ಪರಿಗಣಿಸಲು ನಿರ್ಧರಿಸಿದ್ದೇನೆ: 'ಫೈಟರ್' ನಾಯಕಿ ಲೇಖಾ ಚಂದ್ರ'ನಾನು ನಟನೆಯನ್ನು ಗಂಭೀರವಾಗಿ ಮತ್ತು ವೃತ್ತಿಯಾಗಿ ತೆಗೆದುಕೊಳ್ಳಲು ನಿರ್ಧರಿಸಿದ್ದೇನೆ' ಎಂದು ಲೇಖಾ ಚಂದ್ರ ಹೇಳುತ್ತಾರೆ. ಕೊನೆಯದಾಗಿ ನಮೋ ಭೂತಾತ್ಮ 2 ನಲ್ಲಿ ಕಾಣಿಸಿಕೊಂಡಿದ್ದ ನಟಿ ಇದೀಗ ವಿನೋದ್ ಪ್ರಭಾಕರ್ ಅಭಿನಯದ ಮುಂಬರುವ ಚಿತ್ರ ಫೈಟರ್ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. |
![]() | ಯಶ್ 19 ಚಿತ್ರಕ್ಕೆ ರಾಖಿ ಭಾಯ್ ಸಿದ್ಧತೆ: ನವೆಂಬರ್ ನಲ್ಲಿ ಸೆಟ್ಟೇರಲಿದೆ ಸಿನಿಮಾ!ಕೆಜಿಎಫ್ 2 ಬಿಡುಗಡೆಯಾಗಿ ಬ್ಲಾಕ್ಬಸ್ಟರ್ ಹಿಟ್ ಆದ ನಂತರದ ದಿನಗಳಿಂದ ರಾಖಿಭಾಯ್ ಅಭಿಮಾನಿಗಳನ್ನು ಕಾಡುತ್ತಿರುವ ಏಕೈಕ ಪ್ರಶ್ನೆ ಅಂದ್ರೆ ಯಶ್ 19 ಸಿನಿಮಾ ಯಾವುದು? ಯಾರ ಜೊತೆ? ಚಿತ್ರಕಥೆ ಏನು? ನಾಯಕಿ ಯಾರು? ಎಂಬುದು. ಅಭಿಮಾನಿಗಳು ಸಾಕಷ್ಟು ಪ್ರಶ್ನೆಗಳನ್ನು... |
![]() | ಹೊಂಬಾಳೆ ಫಿಲ್ಮ್ಸ್ನ ಬಹುನಿರೀಕ್ಷಿತ 'ಸಲಾರ್', 'ಯುವ' ಚಿತ್ರ ಒಂದೇ ದಿನ ಬಿಡುಗಡೆ?ಹೊಂಬಾಳೆ ಫಿಲ್ಮ್ಸ್ ಹೊರ ತರುತ್ತಿರುವ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಚಿತ್ರ ಸಲಾರ್ ಹಾಗೂ ಕನ್ನಡ ಚಿತ್ರರಂಗ ಮೇರು ನಟ ಡಾ.ರಾಜ್ ಕುಮಾರ್ ಅವರ ಮೊಮ್ಮಗ ಯುವರಾಜ್ ಕುಮಾರ್ ನಟನೆಯ ಯುವ ಚಿತ್ರ ಒಂದೇ ದಿನ ಬಿಡುಗಡೆಯಾಗಲು ಸಜ್ಜಾಗಿವೆ. |
![]() | ಜೀವನದಲ್ಲಿ ಕಷ್ಟದ ಸಂದರ್ಭ ಎದುರಿಸುತ್ತಿರುವವರಿಗೆ ವಿಜಯ ಪ್ರಸಾದ್ ಅವರ ಚಿತ್ರಗಳೇ ಔಷಧವಾಗಿರುತ್ತವೆ: ಸುಮನ್ ರಂಗನಾಥ್'ಪ್ರತಿಯೊಂದು ಸಿನಿಮಾದಲ್ಲೂ ಅವರು ನನಗೆ ವಿಭಿನ್ನ ಮತ್ತು ಆಕರ್ಷಕ ಪಾತ್ರಗಳನ್ನು ನೀಡುತ್ತಾರೆ. ವಿಜಯ ಪ್ರಸಾದ್ ಅವರ ಸಿನಿಮಾಗಳು ಜೀವನದಲ್ಲಿ ಕಷ್ಟದ ಸಂದರ್ಭಗಳನ್ನು ಎದುರಿಸುತ್ತಿರುವವರಿಗೆ ಹಿತವಾದ ಔಷಧವಿದ್ದಂತೆ' ಎಂದು ತೋತಾಪುರಿ 2 ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿರುವ ನಟಿ ಸುಮನ್ ರಂಗನಾಥ್ ಹೇಳುತ್ತಾರೆ. |
![]() | ನನ್ನ ಕಥೆಗೆ ಗಣೇಶ್ ಚೆನ್ನಾಗಿ ಹೊಂದಿಕೊಳ್ಳುತ್ತಾರೆ: ನಿರ್ದೇಶಕ ಪ್ರೀತಂ ಗುಬ್ಬಿಕನ್ನಡದ ನಿರ್ದೇಶಕ ಪ್ರೀತಂ ತಮ್ಮ ಸೀಮಿತ ಚಿತ್ರಕಥೆಗೆ ಹೆಸರುವಾಸಿಯಾಗಿದ್ದಾರೆ. ಹೆಚ್ಚಾಗಿ ಗೋಲ್ಡನ್ ಸ್ಟಾರ್ ಗಣೇಶ್ ಅವರೊಂದಿಗೆ ಚಿತ್ರ ಮಾಡಲು ಆದ್ಯತೆ ನೀಡುತ್ತಾರೆ. |
![]() | 'ಎಡಗೈಯೇ ಅಪಘಾತಕ್ಕೆ ಕಾರಣ' ವಿಶೇಷ ಪಾತ್ರದಲ್ಲಿ ನಿರೂಪ್ ಭಂಡಾರಿ!ಸಮರ್ಥ್ ಬಿ ಕಡಕೋಳ್ ಚೊಚ್ಚಲ ನಿರ್ದೇಶನದ ಚಿತ್ರ ಎಡಗೈಯೇ ಅಪಘಾತಕ್ಕೆ ಕಾರಣ ಶೂಟಿಂಗ್ ಮಂಗಳವಾರ ಮುಕ್ತಾಯಗೊಂಡಿದ್ದು, ದಿಗಂತ್ ನಾಯಕನಾಗಿರುವ ಚಿತ್ರದಲ್ಲಿ ನಿರೂಪ್ ಭಂಡಾರಿ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ |
![]() | ತೋತಾಪುರಿ-2 ರಲ್ಲಿ ನಿಜವಾದ ಕಥೆ ಅಡಗಿದೆ, ಹೆಚ್ಚು ಕಾಮಿಡಿಯಿದೆ: ಜಗ್ಗೇಶ್ನವರಸ ನಾಯಕ ಜಗ್ಗೇಶ್ ಅಭಿನಯನದ ‘ತೋತಾಪುರಿ 2’ ಚಿತ್ರ ಸೆಪ್ಟೆಂಬರ್ 28 ರಂದು ತೆರೆಗೆ ಬರುತ್ತಿದ್ದು, ಇದು ಕಳೆದ ವರ್ಷ ಬಿಡುಗಡೆಯಾದ ‘ತೋತಾಪುರಿ’ ಚಿತ್ರದ ಮುಂದುವರೆದ ಭಾಗ. |
![]() | 'ಟಿಆರ್ಪಿ ರಾಮ' ಮೂಲಕ ಬೆಳ್ಳಿತೆರೆಗೆ ಮರಳಿದ ಮಹಾಲಕ್ಷ್ಮಿ!80ರ ದಶಕದ ಕನ್ನಡ ಸಿನಿರಂಗದ ಟಾಪ್ ಹಿರೋಯಿನ್ ಬಹುಭಾಷಾ ಕಲಾವಿದೆ ಮಹಾಲಕ್ಷ್ಮಿ TRP ರಾಮ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ. |
![]() | ಸ್ಕಂದ ನನ್ನ ವೃತ್ತಿಜೀವನಕ್ಕೆ ಮಹತ್ವದ ತಿರುವು ನೀಡಲಿದೆ: ಡ್ಯಾನಿ ಕುಟ್ಟಪ್ಪಸ್ಕಂದ ನನ್ನ ವೃತ್ತಿಜೀವನಕ್ಕೆ ಮಹತ್ವದ ತಿರುವು ನೀಡಲಿದೆ ಎಂದು ನಾನು ಭಾವಿಸುತ್ತೇನೆ ಎಂದು ನಟ ಡ್ಯಾನಿ ಕುಟ್ಟಪ್ಪ ಹೇಳಿದ್ದಾರೆ. |
