"'ಗೋವಿಂದಾಯ ನಮಃ' ಸಿನೆಮಾದ ವೇಳೆ ಆ ಸಿನೆಮಾದಲ್ಲಿ ಪಾದಾರ್ಪಣೆ ಮಾಡಿದ್ದ ವೈಭವ್ ನನಗೆ ಪರಿಚಯವಾಯಿತು. ಈಗ 'ದಸರಾ ಗೊಂಬೆ'ಯ ನಾಯಕ ನಟ ಅವರು. ಈ ಸಿನೆಮಾಗೆ ಒಂದು ಹಾಡನ್ನು ರಚನೆ ಮಾಡಿದ್ದೆ, ವೈಭವ್ ಅವರ ಬಲವಂತದ ಮೇಲೆ ಅದನ್ನು ಹಾಡಬೇಕಾಗಿಯೂ ಬಂತು" ಎನ್ನುತ್ತಾರೆ ಪವನ್. ಈ ಹಾಡಿನ ಸಾಹಿತ್ಯ ಹೀಗಿದೆ "ಕೆಂಪು ಬಾಟ್ಲಲ್ಲಿ ಇರೋದೆಲ್ಲ ವೈನಲ್ಲ, ಬಿಳಿ ಬಾಟ್ಲಲ್ಲಿ ಇರೋದೆಲ್ಲಾ ಸಾರಾಯಲ್ಲ, ಹಸಿರು ಬಾಟ್ಲಲ್ಲಿ ಇರೋದೆಲ್ಲ ಔಷದಿಯಲ್ಲಾ" ಎಂದಿದೆ.