ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಲಾಶ್ರೀ, ಚಿತ್ರದ ನಿರ್ಮಾಪಕ ಕೆ.ಮಂಜು ಅವರು ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸಲು ಅವಕಾಶ ನೀಡಿದ್ದರು. ಅಲ್ಲದೆ ಎರಡು ದಿನ ನಾನು ಶೂಟಿಂಗ್ ನಲ್ಲೂ ಭಾಗವಹಿಸಿದ್ದೆ. ಆದರೆ ನಂತರ ದಿಢೀರ್ ಅಂತ ಚಿತ್ರದಿಂದ ನನ್ನನ್ನು ಕೈಬಿಡಲಾಗಿದ್ದು, ಇದರಿಂದ ತಮಗೆ ತುಂಬಾ ನೋವಾಗಿದೆ ಎಂದರು.