ಚಿತ್ರದಿಂದ ಹೊರಬಂದ ನಂತರ ನಿರ್ದೇಶಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ವೆಂಕಟ್, ನಾನು ಸಾಹಸಸಿಂಹ ವಿಷ್ಣುವರ್ಧನ್ ಸಾರ್ ಬಿಟ್ಟರೆ ಹ್ಯಾಟ್ರಿಕ್ ಹೀರೋ ಶಿವಣ್ಣನ ಕಟ್ಟಾ ಅಭಿಮಾನಿಯಾಗಿದ್ದು, ನಾರಾಯಣ್ ಗೆಲ್ಲಾ 'ಕೇರ್ ಮಾಡಲ್ಲ ಎಂದಿದ್ದಾರೆ. ಅಲ್ಲದೆ ನಾರಾಯಣ್ ಅವರ ತಮ್ಮ ಜನಪ್ರಿಯತೆಯನ್ನು ಚಿತ್ರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.