ಹಾಗೆಯೇ ಸುಂದರಂ ಅವರು ಶಿವಾಜಿ ಗಣೇಶನ್ ಅವರ ಗೌರವಂ (1973), 'ದೇವಿ ಕರುಮಾರಿ ಅಮ್ಮನ್'(1974), 'ಜ್ಞಾನ ಪರವಿ' ಮುಂತಾದ ಸಿನೆಮಾಗಳನ್ನು ನಿರ್ದೇಶಿಸಿದ್ದರು. ಎಂ ಜಿ ರಾಮಚಂದ್ರನ್, ಶಿವಾಜಿ ಗಣೇಶನ್, ರಜನಿಕಾಂತ್, ಕಮಲಹಾಸನ್, ಕೆ ಆರ್ ವಿಜಯ, ಸತ್ಯರಾಜ್, ಕಾರ್ತಿಕ್ ಮುಂತಾದ ಜನಪ್ರಿಯ ನಂತರ ಸಿನೆಮಾಗಳಲ್ಲಿ ಸುಂದರಂ ಕೆಲಸ ಮಾಡಿದ್ದರು.