ಏರ್ ಆಂಬ್ಯುಲೆನ್ಸ್ ಸೇವೆಗೆ ಮುಖ್ಯಮಂತ್ರಿ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬೆಂಗಳೂರಿನ ಎಚ್ಎಲ್ ವಿಮಾನ ನಿಲ್ದಾಣದಲ್ಲಿ...
ಬೆಂಗಳೂರಿನ ಎಚ್ಎಲ್ ವಿಮಾನ ನಿಲ್ದಾಣದಲ್ಲಿ ಖಾಸಗಿ ಏರ್ ಆಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಿದ ಮುಖ್ಯಮಂತ್ರಿ
ಬೆಂಗಳೂರಿನ ಎಚ್ಎಲ್ ವಿಮಾನ ನಿಲ್ದಾಣದಲ್ಲಿ ಖಾಸಗಿ ಏರ್ ಆಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಿದ ಮುಖ್ಯಮಂತ್ರಿ
Updated on
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬೆಂಗಳೂರಿನ ಎಚ್ಎಲ್ ವಿಮಾನ ನಿಲ್ದಾಣದಲ್ಲಿ ಏವಿಯೇಟರ್ಸ್ ಏರ್ ರೆಸ್ಕ್ಯೂ ಸಂಸ್ಥೆ ಸಹಯೋಗದೊಂದಿಗೆ  ಖಾಸಗಿ ಏರ್ ಆಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಿದರು.
ಏವಿಯೇಟರ್ಸ್ ಏರ್ ರೆಸ್ಕ್ಯೂ ಸಂಸ್ಥೆ ಈ ಸೇವೆಯನ್ನು ಒದಗಿಸಲಿದೆ.ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದಿನಲ್ಲಿ ಮೂರು ಹೆಲಿಕಾಪ್ಟರ್ ಗಳನ್ನು ಈ ಸೇವೆಗೆ ನಿಯೋಜಿಸಲಾಗಿದೆ.
ಹೆಚ್ 130 ಹೆಸರಿನ ಹೆಲಿಕಾಪ್ಟರ್ ನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದು, ಇದರಲ್ಲಿ ಇಬ್ಬರು ಪೈಲಟ್ ಗಳು, ಮೂವರು ಅರೆ ವೈದ್ಯಕೀಯ ಸಿಬ್ಬಂದಿ, ಕೈ ಮಂಚ ಮತ್ತು ತೀವ್ರ ನಿಗಾ ಘಟಕದ ಸೌಲಭ್ಯಗಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com