ಮೂತ್ರಪಿಂಡದ ಚಿಕಿತ್ಸೆಗೆ ಅಮೆರಿಕಕ್ಕೆ ಹೋಗಿದ್ದ ರಜನಿಕಾಂತ್ ಚೆನ್ನೈಗೆ ವಾಪಸಾದ ನಂತರ ಮಗಳು ಸೌಂದರ್ಯಾ ಜೊತೆಗೆ ಸ್ವಲ್ಪ ದಿನ ವಾಸವಿದ್ದು ದಂಪತಿಗಳ ಮಧ್ಯೆ ರಾಜಿ ಮಾಡಲು ಪ್ರಯತ್ನಿಸಿದ್ದರು. ಭಿನ್ನಾಭಿಪ್ರಾಯಗಳನ್ನು ಮರೆತು ಒಂದು ಮಾಡಲು ಮುಂದಾಗಿದ್ದರಂತೆ. ಆದರೆ ಅವರ ಪ್ರಯತ್ನ ಫಲ ನೀಡಲಿಲ್ಲ. ಈಗ ಕಾನೂನಾತ್ಮಕವಾಗಿ ದೂರವಾಗಲು ನಿರ್ಧರಿಸಿದ್ದು, ದಂಪತಿಗಳ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆಯುತ್ತಿದ್ದಾರೆ.