ಬೆಂಗಳೂರು: ಈಗಿರುವ ಟ್ರೆಂಡ್ ಪ್ರಕಾರ ಚಲನಚಿತ್ರಗಳು ದ್ವಿಭಾಷಾ-ತ್ರಿಭಾಷೆಗಳಲ್ಲಿ ನಿರ್ಮಾಣವಾಗುತ್ತಿವೆ. ಈಗ ನಿರ್ದೇಶಕ ಅರುಣ್ ವೈದ್ಯನಾಥನ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಅರ್ಜುನ್ ಸರ್ಜಾ ನಟನೆಯ 'ವಿಸ್ಮಯ' ಚಿರವನ್ನು ಎರಡು ಭಾಷೆಗಳಲ್ಲಿ ನಿರ್ದೇಶಿಸಲಿದ್ದಾರೆ. ಇದು ತಮಿಳಿನಲ್ಲಿ 'ನಿಪುಣನ್' ಎಂದು ಕರೆಯಲಾಗಿದೆ.