"'ಆಪ್ತಮಿತ್ರ', 'ಸಂಗೊಳ್ಳಿ ರಾಯಣ್ಣ' ಚಿತ್ರಗಳ ಛಾಯಾಗ್ರಾಹಕ ರಮೇಶ್ ಬಾಬು, ಹಲವು ಚಲನಚಿತ್ರಗಳ ಕಲಾ ನಿರ್ದೇಶಕ ಹೊಸ್ಮನೆ ಮೂರ್ತಿ, 'ಗಜಕೇಸರಿ' ಚಿತ್ರದ ಖ್ಯಾತಿಯ ವಸ್ತ್ರ ವಿನ್ಯಾಸಕಿ ಶಾಚೀನ ಹೆಗ್ಗಾರ್ ಮತ್ತು ನಾಗರಾಜ್ ತಮ್ಮ ಚಿತ್ರರಂಗದ ಅನುಭವವನ್ನು ಕಿರುತೆರೆಗೆ ತಂದು ವೀಕ್ಷಕರಿಗೆ ಸಿನೆಮಾ ಮಟ್ಟದ ಅನುಭವ ನೀಡಲಿದ್ದಾರೆ" ಎನ್ನುತ್ತದೆ ಕಲರ್ಸ್ ಸೂಪರ್ ತಂಡ.