"ಡಿ ಯು ಪ್ರಾಧ್ಯಾಪಕಿ ನಂದಿನಿ ಸುಂದರ್, ಅರ್ಚನಾ ಪ್ರಸಾದ್ (ಜೆ ಎನ್ ಯು ಪ್ರಾಧ್ಯಾಪಕಿ), ವಿನೀತ್ ತಿವಾರಿ (ದೆಹಲಿಯ ಜೋಶಿ ಅಧಿಕಾರ್ ಸಂಸ್ಥೆಯ ಅಧಿಕಾರಿ), ಸಂಜಯ್ ಪರತೆ (ಛತ್ತೀಸ್ ಘರ್ ಸಿ ಪಿ ಐ ಮಾರ್ಕ್ಸಿಸ್ಟ್ ರಾಜ್ಯ ಕಾರ್ಯದರ್ಶಿ) ಮತ್ತು ಇತರ ಮಾವೋವಾದಿಗಳ ವಿರುದ್ಧ, ಕೊಲೆಯಾದ ಶಮಂತ್ ಬಘೇಲ್ ಪತ್ನಿ ನೀಡಿರುವ ದೂರಿನ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ" ಎಂದು ಬಸ್ತರ್ ಪ್ರದೇಶದ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಎಸ್ ಆರ್ ಪಿ ಕಲ್ಲೂರಿ ಹೇಳಿದ್ದಾರೆ.