ಮಾಸ್ತಿ ಗುಡಿ ದುರಂತಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿವರ್ಮ, ಸಹ ನಿರ್ದೇಶಕ ಸಿದ್ದು, ನಿರ್ಮಾಪಕ ಸುಂದರ್ ಪಿ.ಗೌಡ ಹಾಗೂ ಯುನಿಟ್ ಮ್ಯಾನೇಜರ್ ಭರತ್ ಅವರ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಗಳನ್ನು ಜೆಎಂಎಫ್ಸಿ ಕೋರ್ಟ್ ಗೆ ಹಾಜರುಪಡಿಸಲಾಯಿತು.