ಈ ಮೂರು ದಿನಗಳ ರಾಜ್ ಉತ್ಸವ ರವೀಂದ್ರ ಕಲಾಕ್ಷೇತ್ರದಲ್ಲಿ ಡಿಸೆಂಬರ್ ೨ ರಿಂದ ೪ ರವರೆಗೆ ಆಯೋಜಿಸಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಇದನ್ನು ಉದ್ಘಾಟಿಸಲಿದ್ದಾರೆ. ಈ ಉತ್ಸವದ ಮುಖ್ಯಅಂಶಗಳು ಫೋಟೋ ಪ್ರದರ್ಶನ, ಸೆಮಿನಾರ್ ಗಳು, ಡಾ. ರಾಜಕುಮಾರ್ ಅವರ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ಡಾ. ರಾಜಕುಮಾರ್ ಸಮಗ್ರ ಚರಿತ್ರೆ ಪುಸ್ತಕದ ಬಗ್ಗೆ ಮಾತುಕತೆ.