ತಮ್ಮ ಫೇಸ್ಬುಕ್ ಖಾತೆಯಲ್ಲಿ ಅಳಲು ತೋಡಿಕೊಂಡಿರುವ ನಿರ್ದೇಶಕ ಮಂಸೋರೆ "ರಾಷ್ಟ್ರ ಪ್ರಶಸ್ತಿ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅತ್ತ್ಯುತ್ತಮ ಪ್ರಶಸ್ತಿ , ಅದಕ್ಕಿಂತ ಹೆಚ್ಚಾಗಿ ಜನರಿಂದ ಉತ್ತಮ ಪ್ರಶಂಸೆ ಪಡೆದಿದ್ದರೂ ಈ ಬಾರಿಯ ದಸರಾ ಚಲನಚಿತ್ರೋತ್ಸವದಲ್ಲಿ ನಮ್ಮ ‘ಹರಿವು’ ಸಿನೆಮಾ ಯಾಕೆ ಆಯ್ಕೆ ಆಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸುವವರು ಯಾರು? ೨೦೧೪ ಕ್ಕು ಹಿಂದಿನ ಸಿನೆಮಾಗಳು ಹಾಗೂ ಅದರ ನಂತರದ ಕನ್ನಡ ಸಿನೆಮಾಗಳು ಆಯ್ಕೆ ಆಗಿರುವಾಗ, ನಮ್ಮ ಸಿನೆಮಾ ಮಾತ್ರ ಯಾಕೆ ಆಯ್ಕೆ ಮಾಡುವವರ ಕಣ್ಣಿಗೆ ಬಿದ್ದಿಲ್ಲ.. ಉತ್ತರ ನಿಗೂಡ..