ತಮ್ಮ ಮೂರನೇ ಸಿನೆಮಾವನ್ನು ಕನ್ನಡ ನಿರ್ದೇಶಕ ನಿರ್ದೇಶಿಸಲಿದ್ದಾರೆ ಎನ್ನುವ ನಿಖಿಲ್ ಎಸ್ ಕೃಷ್ಣ, ಹರ್ಷ, ಚೇತನ್ ಮತ್ತು ಸಂತೋಷ್ ಆನಂದರಾಮ್ ಅವರನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದಾರೆ,. "ನನ್ನ ಮೂರನೇ ಸಿನೆಮಾ ಕನ್ನಡ ನಿರ್ದೇಶಕರಿಂದ ಮೂಡಲಿದೆ. ಹಲವು ನಿರ್ದೇಶಕರಿಂದ ಚಿತ್ರಕಥೆ ಕೇಳುತ್ತಿದ್ದೇನೆ" ಎನ್ನುತ್ತಾರೆ.