'ನಲ್ಲ' ಸಿನೆಮಾದ ಜೊತೆಗೆ ಚೊಚ್ಚಲ ಬಾರಿಗೆ ನಿರ್ದೇಶನಕ್ಕೆ ಇಳಿದ ನಾಗೇಂದ್ರ ಪ್ರಸಾದ್ ನಂತರ 'ಅಂಬಿ' ಹಾಗು 'ಮೇಘವೇ ಮೇಘವೇ' ಸಿನೆಮಾಗಳನ್ನು ನಿರ್ದೇಶಿಸಿದ್ದರು. ರವಿಚಂದ್ರನ್, ರಾಗಿಣಿ ದ್ವಿವೇದಿ ಮತ್ತು ಲಕ್ಷ್ಮಿ ರೈ ನಟಿಸಬೇಕಿದ್ದ 'ಶೃಂಗಾರ' ಎಂಬ ಸಿನೆಮಾವನ್ನು 2014 ರಲ್ಲಿ ನಿರ್ದೇಶಿಸಬೇಕಿತ್ತು ಆದರೆ ಅದು ಕಾಣದ ಕಾರಣಗಳಿಗೆ ಮುಂದುವರೆಯಲೇ ಇಲ್ಲ.