ಚಿಕ್ಕಪೇಟೆಯಲ್ಲಿ ಬಟ್ಟೆ ವ್ಯಾಪಾರಿಯಾಗಿರುವ ಆನಂದ್ ಎಂಬಾತ ಈ ಕೃತ್ಯ ಎಸಗಿದ್ದು ನಗರ್ತಪೇಟೆಯ ‘ಶಾರದ’ ಚಿತ್ರಮಂದಿರದಲ್ಲಿ ಘಟನೆ ಬೆಳಕಿಗೆ ಬಂದಿದೆ. ಚಿತ್ರಮಂದಿರದ ಮುಂದಿನ ಆಸನದಲ್ಲಿ ಕುಳಿತಿದ್ದ ಆನಂದ್ ಸಿನಿಮಾದಲ್ಲಿನ ಪುನೀತ್ ಎಂಟ್ರಿ ದೃಶ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಳ್ಳುತ್ತಿದ್ದರು. ಇಒದನ್ನು ಗಮನಿಸಿದಘ ಪ್ರೇಕ್ಷಕರು ಚಿತ್ರಮಂದಿರದ ಸಿಬ್ಬಂದಿಗೆ ವಿಚಾರ ತಿಳಿಸಿದ್ದಾರೆ.