ಆದರೆ ನ್ಯಾಯಾಲಯದ ಆದೇಶ ಹೊರತಾಗಿಯೂ ಚಿತ್ರಮಂದಿರಗಳಲ್ಲಿ ಅಂಜನಿಪುತ್ರ ಪ್ರದರ್ಶನ ಕಾಣುತ್ತಿದ್ದು ಅರ್ಜಿದಾರರಾದ ನಾರಾಯಣ ಸ್ವಾಮಿ ಸೇರಿದಂತೆ ಐವರು ವಕೀಲರು ನಿರ್ಮಾಪಕ, ನಿರ್ದೇಶಕರ ವಿರುದ್ಧ ನ್ಯಾಯಾಂಗ ನಿಂದನೆ ದೂರು ನೀಡಿದ್ದಾರೆ.ಇಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ನ್ಯಾ.ಐ.ಎಫ್. ಬಿದರಿ ಅವರನ್ನೊಳಗೊಂಡ ಪೀಠ ವಿಚಾರಣೆಗೆ ಮಾನ್ಯ ಮಾಡಿದೆ.